ಸಚಿವ ಡಿಕೆ ಶಿವಕುಮಾರ್ ಮೇಲೆ ಮತ್ತೊಂದು ಭಾರೀ ಅವ್ಯವಹಾರ ಆರೋಪ

Webdunia
ಬುಧವಾರ, 20 ಜೂನ್ 2018 (10:07 IST)
ಬೆಂಗಳೂರು: ಸಚಿವ ಡಿಕೆ ಶಿವಕುಮಾರ್ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ.

ದೆಹಲಿಯ ನಿವಾಸಗಳ ಮೇಲೆ ದಾಳಿ ನಡೆಸಿದಾಗ ಅಧಿಕಾರಿಗಳಿಗೆ ಸಿಕ್ಕಿದ್ದ 8 ಕೋಟಿಗೂ ಅಧಿಕ ಹಣ ಡಿಕೆಶಿಗೆ ಸೇರಿದ್ದು ಎಂದು ಪ್ರಕರಣದ ನಾಲ್ಕನೇ ಆರೋಪಿ ಆಂಜನೇಯ ಹೇಳಿಕೊಂಡಿದ್ದಾರೆ.

ನನ್ನ ಮನೆಯಲ್ಲಿದ್ದ ಹಣ ಡಿಕೆಶಿಗೆ ಸೇರಿದ್ದು ಎಂದು ಕರ್ನಾಟಕ ಭವನದ ಅಧಿಕಾರಿ ಆಂಜನೇಯ ಹೇಳಿದ್ದಾರೆ. ಎಐಸಿಸಿಗೆ ಕೊಡಲು ಹಣ ರವಾನಿಸಿದ್ದರು. ಆದರೆ ಇದು ತನ್ನ ಕೃಷಿ ಮೂಲಗಳಿಂದ ಬಂದ ಆದಾಯ ಎಂದು ಕೆಲವು ದಿನಗಳ ಕಾಲಾವಕಾಶದ ನಂತರ ಡಿಕೆಶಿ ಹೇಳಿದ್ದರು. ಭ್ರಷ್ಟಾಚಾರ ತಡೆ ಕಾಯ್ದೆಯಿಂದ ತಪ್ಪಿಸಿಕೊಳ್ಳಲು ಬೇರೆಯವರ ಮೂಲಕ ಡಿಕೆಶಿ ಹಣ ರವಾನಿಸಿದ್ದರು ಎಂಬ ಅಂಶ ಬೆಳಕಿಗೆ ಬಂದಿದೆ. ಈ ಪ್ರಕರಣವೀಗ ಡಿಕೆಶಿಗೆ ಮತ್ತಷ್ಟು ಉರುಳಾಗುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃತಿಕಾ ಸಾವನ್ನಪ್ಪಿದ ಬಳಿಕ ಮಹೇಂದ್ರ ರೆಡ್ಡಿ ಈ ವಿಚಾರಕ್ಕೆ ತುಂಬಾನೇ ಹಠ ಹಿಡಿದಿದ್ದಂತ್ತೆ

ಬೆಳೆದು ಬಂದ ಮೂಲವನ್ನು ಎಂದೂ ಮರೆಯಬಾರದು: ಟೀಕಾಕಾರರಿಗೆ ಡಿಕೆ ಶಿವಕುಮಾರ್‌ ಕ್ಲಾಸ್‌

ಬಿಹಾರ ಚುನಾವಣೆ: ಕೈತಪ್ಪಿದ ಟಿಕೆಟ್‌, ಬಟ್ಟೆ ಹರಿದುಕೊಂಡು ಹೋರಳಾಡಿದ ಆರ್‌ಜೆಡಿ ನಾಯಕ

ಅಭಿಷೇಕ್ ಆಚಾರ್ಯ ಬದುಕಿನಲ್ಲಿ ಆಟವಾಡಿದ ನಿರೀಕ್ಷಾ ಕೊನೆಗೂ ಅರೆಸ್ಟ್‌

ನೋದಣಿಯಾಗದಿರುವ ಆರ್‌ಎಸ್‌ಎಸ್‌ ಭೂಗತ ಸಂಘಟನೆಯಲ್ಲವೇ: ಬಿಕೆ ಹರಿಪ್ರಸಾದ್‌

ಮುಂದಿನ ಸುದ್ದಿ
Show comments