ಮೈತ್ರಿ ಸರಕಾರಕ್ಕೆ ಮತ್ತೊಂದು ಶಾಕ್: ಶಾಸಕ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ

Webdunia
ಸೋಮವಾರ, 1 ಜುಲೈ 2019 (16:31 IST)
ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೆ ಬೆಳಗಾವಿ ಸಾಹುಕಾರ ಖ್ಯಾತಿಯ ಶಾಸಕ ರಮೇಶ ಜಾರಕಿಹೊಳಿ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಇಂದು ಸ್ಪೀಕರ್ ಗೆ ರಾಜೀನಾಮೆಯ ಪತ್ರವನ್ನು ಕೈ ಬರಹದಲ್ಲಿ ಬರೆದು ಪತ್ರ ರವಾನೆ ಮಾಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.  
ಕೈ ಬರಹದಲ್ಲಿ ಬರೆದಿರುವ ರಾಜೀನಾಮೆ ಪತ್ರವನ್ನು ವಿಧಾನ ಸಭಾಧ್ಯಕ್ಷ ರಮೇಶ ಕುಮಾರ್ ಅವರಿಗೆ ರವಾನಿಸಿದ್ದಾರೆ.

ಶಾಸಕ ಆನಂದ ಸಿಂಗ್ ರಾಜೀನಾಮೆ ನೀಡಿರುವ ಬೆನ್ನಹಿಂದೆಯೇ ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ರಾಜೀನಾಮೆ ನೀಡಿರುವುದು ರಾಜ್ಯದ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗುತ್ತಿದೆ.

ಮೈತ್ರಿ ಸರಕಾರದ ಶಾಸಕರು ಒಬ್ಬೊಬ್ಬರಾಗಿ ರಾಜೀನಾಮೆ ನೀಡುತ್ತಿರುವುದರಿಂದ ರಾಜ್ಯದ ರಾಜಕೀಯವು ದೇಶದ ಗಮನ ಸೆಳೆಯುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments