ಆಹಾರ ಇಲಾಖೆ ಇಂದ ಮತ್ತೊಂದು ಶಾಕ್

Webdunia
ಬುಧವಾರ, 18 ಅಕ್ಟೋಬರ್ 2023 (13:22 IST)
ಅಂತ್ಯೋದಯ ಹಾಗೂ ಅದ್ಯತಾ ಪಡಿತದಾರರನ್ನು ಗುರುತಿಸಿ ಹಂತವರ ಕಾರ್ಡ್ ರದ್ದುಪಡಿಸಿ ಅಗತ್ಯ ಇರುವ ಅಂತ್ಯೋದಯ ಆದ್ಯತೆ ಅವರಿಗೆ ರೇಷನ್ ಕಾರ್ಡ್ ನೀಡಲು ಇಲಾಖೆ ಮುಂದಾಗಿದೆ.ಈಗಾಗಲೇ ಕಳೆದ 6 ತಿಂಗಳಿಂದ ರೇಷನ್ ಪಡೆಯದ್ದೆ ಇದ್ದವರ ಕಾರ್ಡ್ ಕ್ಯಾನ್ಸಲ್ ಮಾಡಲು ಮುಂದಾಗಿದೆ.ಸುಮಾರು 4.62 ಲಕ್ಷ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ .ಈಗಾಗಲೇ ಇ ಕೆವೈಸಿ ಶೇಕಡಾ 96. ರಷ್ಟು ಪೂರ್ಣಗೊಂಡ ಹಿನ್ನೆಲೆ 2.95.986 ಅರ್ಜಿದಾರರು ಅದ್ಯತಾ ಪಡಿತರ ಕಾರ್ಡ್  ಪೈಕಿ ಸುಮಾರು 71.410 ಅರ್ಜಿಗಳು ರೇಷನ್ ಕಾರ್ಡ್ ಗಾಗಿ ಸಾರ್ವಜನಿಕರು ಅರ್ಜಿಯನ್ನು ಸಲ್ಲಿಸಿದ್ದಾರೆ.ಈಗಾಗಲೇ 2.92 ಲಕ್ಷ ಅರ್ಜಿ ಪೂರ್ಣ ಗೊಳ್ಳುವರೆಗೂ ಯಾವುದೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಇರುವುದಿಲ್ಲ.ಈಗಾಗಲೇ APL ಕಾರ್ಡ್ ಗೆ ಸಲ್ಲಿಸಿರುವ ಅರ್ಜಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ
 
ಈಗಾಗಲೇ ರೇಷನ್ ಕಾರ್ಡ್ ಗೆ ಸಲ್ಲಿಸಿರುವ 2.96 ಲಕ್ಷ ಅರ್ಜಿ ಸಲ್ಲಿಕೆ ಆಗಿವೆ.ಇವುಗಳ ವಿತರಣೆ ನಂತರ ಪ್ರಸ್ತುತ ಇರುವ APL ಹಾಗೂ BPL ಕಾರ್ಡ್ ಗಳ ಸಂಖ್ಯ ಮಿರುವಂತಿಲ್ಲ.ಈಗಾಗಲೇ 6 ತಿಂಗಳಿಂದ ನಿರಂತರವಾಗಿ ರೇಷನ್ ಪಡೆಯದ್ದೆ ಇದ್ದವರಕಾರ್ಡ್ ರದ್ದು ಪಡಿಸಲಾಗಿದೆ.ಅದ್ಯತ ಪಡೀತರ ಕಾರ್ಡ್ ಗೆ ಸಲ್ಲಿಕೆ ಆಗಿರುವ 2.96 ಲಕ್ಷ ಅರ್ಜಿಗಳು ವಿಲೇವಾರಿಯೊಂದಿಗೆ ಏಕಕಾಲದಲ್ಲಿ 6 ತಿಂಗಳ ರೇಷನ್ ಪಡೆಯದೇ ಇದ್ದವರ ಕಾರ್ಡ್ ಅಮಾನತು ಮಾಡಲಾಗುವುದು.ಅಮಾನತು ಆಗಿರುವ ರೇಷನ್ ಕಾರ್ಡ್ ಗಳು ಮತ್ತೆ ಪಡೆಯಲುಆಯಾ ತಾಲೂಕು ತಹಸೀಲ್ದಾರ್ ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿ ನಂತರ ಖರೀದಿ ನೀಡಿದ ಬಳಿಕ ಹಂತವರಿಗೆ ಯಾವ ಕಾರ್ಡ್ ವಿತರಣೆ ಮಾಡಬೇಕು ಎಂದು ಇಲಾಖೆ ನಿರ್ಧಾರಿಸುತ್ತದೆ.ಹೀಗೆ ಆಹಾರ ಇಲಾಖೆ ಇಂದ ಅಧಿಕೃತ ಆದೇಶ ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಯವರ ಭ್ರಷ್ಟಾಚಾರ ಕತೆ ಹೇಳಲು ಮೂರು ರಾತ್ರಿ ಸಾಲದು: ಪ್ರಿಯಾಂಕ್ ಖರ್ಗೆ

Karnataka Weather: ರಾಜ್ಯದಲ್ಲಿ ಇಂದೂ ಕೆಲವು ಜಿಲ್ಲೆಗಳಿಗೆ ಮಳೆಯ ಅಬ್ಬರ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments