Select Your Language

Notifications

webdunia
webdunia
webdunia
webdunia

ಜೆಡಿಎಸ್ ಗೆ ಮತ್ತೊಂದು ಆಘಾತ; ಉದ್ಯಮಿ ಬರ್ಬರ ಕೊಲೆ

ಜೆಡಿಎಸ್ ಗೆ ಮತ್ತೊಂದು ಆಘಾತ; ಉದ್ಯಮಿ ಬರ್ಬರ ಕೊಲೆ
ಹಾಸನ , ಶುಕ್ರವಾರ, 17 ಮೇ 2019 (12:16 IST)
ಮೈತ್ರಿ ಪಕ್ಷವಾಗಿರುವ ಜೆಡಿಎಸ್ ಗೆ ಮತ್ತೊಂದು ಆಘಾತ ಎದುರಾಗಿದೆ.

ಗ್ರಾನೈಟ್ ಉದ್ಯಮಿಯನ್ನು ತಡರಾತ್ರಿ ಕೊಲೆ ಮಾಡಿದ್ದಾರೆ ದುಷ್ಕರ್ಮಿಗಳು. ಹಾಸನದ ಹೊರ ವಲಯ ದೊಡ್ಡಮಂಡಿಗನಹಳ್ಳಿಯಲ್ಲಿ ಘಟನೆ ನಡೆದಿದೆ.

ಅಪ್ಪಣ್ಣಗೌಡ (45) ಕೊಲೆಯಾದ ವ್ಯಕ್ತಿಯಾಗಿದ್ದಾರೆ.

ರಾತ್ರಿ ಮನೆಯಲ್ಲಿ ಒಬ್ಬರೇ ಇದ್ದದ್ದನ್ನು ಗಮನಿಸಿ ಕೊಲೆ ಮಾಡಿರೋ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಪತ್ನಿ- ಮಕ್ಕಳೆಲ್ಲರೂ ಸಂಬಂಧಿಕರ ಮನೆಗೆ ತೆರಳಿದ್ದರು. ಹಳೇ ದ್ವೇಷದ ಹಿನ್ನೆಲೆ ಹತ್ಯೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಜೆಡಿಎಸ್ ನಲ್ಲಿ ಗುರುತಿಸಿಕೊಂಡಿದ್ದಾರೆ ಅಪ್ಪಣ್ಣ ಗೌಡ. ಸ್ಥಳಕ್ಕೆ ಹಾಸನ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ರಾಜೀವ್ ಗಾಂಧಿ, ನಾಥುರಾಮ್ ಗೋಡ್ಸೆ ಕುರಿತು ಬಿಜೆಪಿ ನಾಯಕರಿಂದ ವಿವಾದಾತ್ಮಕ ಟ್ವೀಟ್