ಜೆಡಿಎಸ್ ಗೆ ಮತ್ತೊಂದು ಶಾಕ್; ಜೆಡಿಎಸ್ ಗೆ ಗುಡ್ ಬೈ ಹೇಳ್ತಾರಾ ಗುಬ್ಬಿ ಶಾಸಕ

Webdunia
ಭಾನುವಾರ, 20 ಡಿಸೆಂಬರ್ 2020 (10:53 IST)
ಬೆಂಗಳೂರು : ಜೆಡಿಎಸ್ ಗೆ ಮತ್ತೊಂದು ಶಾಕ್. ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಶ್ರೀನಿವಾಸ್ ಜೆಡಿಎಸ್ ಗೆ ಗುಡ್ ಬೈ ಹೇಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ತುಮಕೂರು ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಕಂಡುಬಂದಿದ್ದು, ನಿನ್ನೆ ಕಾಂಗ್ರೆಸ್ ನಾಯಕ  ಸಿದ್ದರಾಮಯ್ಯ  ಪರವಾಗಿ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಶ್ರೀನಿವಾಸ್ ಬ್ಯಾಟಿಂಗ್ ಮಾಡಿದ್ದಾರೆ. ಹಾಗಾಗಿ ಶಾಸಕ ಶ್ರೀನಿವಾಸ್ ಕಾಂಗ್ರೆಸ್ ಸೇರಲು ಸಜ್ಜಾದ್ರಾ ಎಂಬ ಪ್ರಶ್ನೆ ಕಾಡುತ್ತಿದ್ದೆ.  ಕೆಲವೇ ಕ್ಷಣಗಳಲ್ಲಿ ಶ್ರೀನಿವಾಸ್, ರಾಜಣ್ಣ ಜಂಟಿ ಸುದ್ದಿಗೋಷ್ಟಿ ನಡೆಸಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಜಿ ಪ್ರಧಾನಿ ಎಚ್ ದೇವೇಗೌಡರ ಆರೋಗ್ಯದ ಬಗ್ಗೆ ಕುಮಾರಸ್ವಾಮಿಯಿಂದ ಬಿಗ್‌ ಅಪ್ಡೇಟ್‌

17 ಮಕ್ಕಳು ಸಾವು ಪ್ರಕರಣ: ಕೆಮ್ಮಿನ ಮೂರು ಸಿರಪ್ ತಯಾರಿಕೆಗೆ ಬ್ರೇಕ್‌

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆ ಶಿವಕುಮಾರ್

ಶೂ ಎಸೆದ ಪ್ರಕರಣ: ನನ್ನ ಸಹೋದರನಿಗೆ ತುಂಬಾನೇ ನೋವಾಗಿದೆ ಎಂದ ಸಿಜೆಐ

ಮೈಸೂರು ರೇಪ್ ಆಂಡ್ ಮರ್ಡರ್ ಕೇಸ್‌: ಆರೋಪಿಯ ಗುರುತು ಕೊನೆಗೂ ಪತ್ತೆ

ಮುಂದಿನ ಸುದ್ದಿ
Show comments