Webdunia - Bharat's app for daily news and videos

Install App

ಮತ್ತೊಬ್ಬ ಸ್ವಾಮೀಜಿ ಕಾಮದಾಟ ಬಯಲು

Webdunia
ಗುರುವಾರ, 7 ಡಿಸೆಂಬರ್ 2017 (12:09 IST)
ಮತ್ತೊಬ್ಬ ಸ್ವಾಮೀಜಿಯ ಕಾಮಪುರಾಣ ಬಯಲಾಗಿದ್ದು, ಗಂಗಾವತಿಯ ಕಲ್ಮಠದ ಕೊಟ್ಟೂರು ಸ್ವಾಮಿ ಹಲವಾರು ಮಹಿಳೆಯರೊಂದಿಗೆ ಕಾಮದಾಟ ನಡೆಸಿ ಸುದ್ದಿಯಾಗಿದ್ದಾನೆ.

ಮಠದ ಅಧೀನದಲ್ಲಿ ಶಿಕ್ಷಣ ಸಂಸ್ಥೆಗಳು ನಡೆಸಲಾಗುತ್ತಿದ್ದು, ಇಲ್ಲಿ ಕೆಲಸ ಮಾಡುವ ಮಹಿಳೆಯರು ಸ್ವಾಮಿಯ ಜೊತೆಗೆ ಮಂಚ ಹಂಚಿಕೊಳ್ಳಬೇಕಂತೆ. ಹೀಗೆ ಸ್ವಾಮೀಜಿ ಒಂದಲ್ಲ ಎರಡಲ್ಲ ಹಲವು ಮಹಿಳೆಯರ ಜೊತೆಗೆ ಚಕ್ಕಂದವಾಡಿದ್ದಾನೆ. ಈ ಸ್ವಾಮಜಿ ಶಿಕ್ಷಕಿಯರು, ಲೈಬ್ರೇರಿಯನ್ ಹಾಗೂ ಅಡುಗೆ ಮಾಡುವವರು ಸೇರಿದಂತೆ ಯಾರನ್ನೂ ಬಿಟ್ಟಿಲ್ಲ. ಎಲ್ಲರನ್ನು ಮಂಚವೇರಿಸಿದ್ದಾನೆ.

ಮಹಿಳೆಯರು ಮಾಡಿರೋ ಅಡುಗೆ, ಹೈಫೈ ಡ್ರಿಂಕ್ಸ್, ನಾನ್ ವೆಜ್ ಆಹಾರ ಪ್ರಿಯವಾಗಿದೆ. ಇನ್ನು ಈ ಸ್ವಾಮಿ ಬ್ಯಾಂಕಾಕ್, ಥೈವಾನ್‍ ನಿಂದ ಬಂದ ಮಹಿಳಾ ಭಕ್ತರ ಜೊತೆಯೂ ಚಕ್ಕಂದವಾಡಿದ್ದಾನೆ. ವೀರಶೈವ ಸಂಪ್ರದಾಯ ಈ ಸ್ವಾಮಿಗೆ ಅನ್ವಯ ಆಗೋದಿಲ್ವಂತೆ. 

ಕಲ್ಮಠದ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಮಹಿಳೆಗೆ ಕಲ್ಮಠದಲ್ಲಿ ವಾಸ ಮಾಡಲು ಹೇಳಿ, ಶಿಕ್ಷಕಿಯ ಜೊತೆ ದೈಹಿಕ ಸಂಪರ್ಕ ಮಾಡಿದ್ದಾನೆ. ಈಗ ಶಿಕ್ಷಕಿ ನಿವೃತ್ತಿಯಾಗಿದ್ದಾಳೆ. ಆದರೆ, ಶಿಕ್ಷಕಿ ಮದುವೆಯಾಗದಂತೆ ನೋಡಿಕೊಂಡಿರುವ ಸ್ವಾಮಿ ಈಗ ಆಕೆಗೆ ವಯಸ್ಸಾಗುತ್ತಿದ್ದಂತೆ ಸ್ವಾಮೀಜಿ ಕೈ ಕೊಟ್ಟಿದ್ದಾನೆ.

ಹುಲಿಹೈದರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಿಳೆಯನ್ನ ತನ್ನ ಮಠದಲ್ಲಿ ತಂದಿಟ್ಟುಕೊಂಡು ರತಿಕ್ರೀಡೆ ನಡೆಸಿ, ಆ ಮಹಿಳೆಯನ್ನು ಗ್ರಾಮಪಂಚಾಯತ್ ಸದಸ್ಯೆಯನ್ನಾಗಿ ಮಾಡಿದ್ದಲ್ಲದೆ ಗಂಗಾವತಿಯಲ್ಲಿ 35 ಲಕ್ಷದ ಮನೆ ಕಟ್ಟಿಸಿಕೊಟ್ಟಿದ್ದಾನೆ. 
ಗ್ರಾ.ಪಂ ಸದಸ್ಯೆಯನ್ನಾಗಿ ಮಾಡಿದ ಮಹಿಳೆಯ ಮಗಳು ಪಿಯುಸಿ ಓದುತ್ತಿದ್ದಾಳೆ. ಮಗಳ ಜೊತೆಯೂ ದೈಹಿಕ ಸಂಪರ್ಕ ಬೆಳೆಸಿ, ಗರ್ಭಿಣಿಯಾದಾಗ ಅಬಾರ್ಷನ್ ಕೂಡ ಮಾಡಿಸಿದ್ದಾನೆ. ಹೀಗೆ ಅನೇಕ ಮಹಿಳೆಯರ ಜೊತೆ ಕಾಮದಾಟ ನಡೆಸಿದ್ದಾನೆ.

ಗನ್ ಲೈಸೆನ್ಸ್ ಹೊಂದಿರುವ ಸ್ವಾಮಿ ತನಗೆ ಸಹಕರಿಸದಿದ್ರೆ ಕೊಲೆ ಮಾಡೋದಾಗಿ ಬೆದರಿಕೆ ಹಾಕ್ತಾನೆ ಎನ್ನಲಾಗಿದೆ. 20 ವರ್ಷಗಳಿಂದ ಕಾಮಿಸ್ವಾಮಿ ಕಾಮದಾಟಕ್ಕೆ ಪರೋಕ್ಷವಾಗಿ ಸಹಕರಿಸ್ತಿದ್ದ ಡ್ರೈವರ್ ಈಗ ಸಹಕರಿಸದ್ದಕ್ಕೆ ಸಂಬಳ ಕೊಡದೆ ಕೆಲಸದಿಂದ ತಗೆದುಹಾಕಿದ್ದಾನೆ. ಗುಂಡಾಗಳಿಂದ ಡ್ರೈವರ್ ಮೇಲೆ ಹಲ್ಲೆ ಮಾಡಿಸಿದ್ದು ಡ್ರೈವರ್ ಮಲ್ಲಯ್ಯಸ್ವಾಮಿ ಕುಟುಂಬ ಜೀವಭಯದಲ್ಲಿ ಜೀವಿಸುತ್ತಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments