Webdunia - Bharat's app for daily news and videos

Install App

ಎಲೆಕ್ಷನ್ ಟೈಮಲ್ಲಿ ಸರ್ಕಾರಕ್ಕೆ ಮತ್ತೊಂದು ಟೆನ್ಷನ್

Webdunia
ಮಂಗಳವಾರ, 7 ಮಾರ್ಚ್ 2023 (13:23 IST)
ಸರ್ಕಾರಿ ನೌಕರರ ನಂತರ ಸಾರಿಗೆ ನೌಕರರು ಮುಷ್ಕರಕ್ಕೆ ನಿರ್ಧಾರ ಮಾಡಿದ್ದು,ಇಂದು ಕಾರ್ಮಿಕ ಇಲಾಖೆಗೆ ಸಾರಿಗೆ ಮುಖಂಡರು ನೋಟಿಸ್ ನೀಡಲಿದ್ದಾರೆ.ಮುಷ್ಕರ ಮಾಡುವ ಮುನ್ನ ಕಾರ್ಮಿಕ ಇಲಾಖೆಗೆ ನೋಟಿಸ್ ನೀಡುವುದು ರೂಲ್ಸ್ .ಮಾರ್ಚ್ 24 ಶುಕ್ರವಾರದಿಂದ ಅನಿರ್ದಿಷ್ಟಾವಧಿ ಸಾರಿಗೆ ಬಂದ್ ಗೆ ಕರೆ ನೀಡಿದ್ದು,ಸಾರಿಗೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ.ರಾಜ್ಯದ ನಾಲ್ಕು ನಿಗಮಗಳ ಬಸ್ ಗಳನ್ನು ಬಂದ್ ಮಾಡಿ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ.
 
ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆಯಿಂದ ಹೋರಾಟ ಮಾಡಲು ಸಜ್ಜಾಗಿದ್ದು,ಈಗಾಗಲೇ ಎರಡು ಬಾರಿ ಸಾರಿಗೆ ನೌಕರರ ಒಕ್ಕೂಟ ಮುಷ್ಕರ ಮಾಡಿದೆ.ನಾಲ್ಕು ದಿನ ಫ್ರೀಡಂಪಾರ್ಕ್ ನಲ್ಲಿ ಸಾರಿಗೆ ನೌಕರರ ಪ್ರತಿಭಟನೆ ನಡೆಸಿದ್ದರು.ನಾಳೆಯಿಂದ ಎಲ್ಲಾ ಘಟಕಗಳಲ್ಲಿ ಮುಷ್ಕರದ ಬಗ್ಗೆ ಸಾರಿಗೆ ನೌಕರರು ಜಾಗೃತಿ ಮೂಡಿಸಲಿದ್ದಾರೆ.
 
ಈ ಹಿಂದೆ ಸರ್ಕಾರ ಕೊಟ್ಟ ಭರವಸೆ ಈಡೇರಿಸಬೇಕು.6 ನೇ ವೇತನ ಆಯೋಗ ಮಾದರಿಯಲ್ಲಿ ಸಾರಿಗೆ ನೌಕರರಿಗೆ ನೀಡಲು ಹಕ್ಕೊತ್ತಾಯ ಮಾಡಿದ್ದು,ಈ ಹಿಂದೆ ಸಾರಿಗೆ ನೌಕರರಿಗೆ ಭರವಸೆಯನ್ನ ಸರ್ಕಾರ ನೀಡಿತ್ತು.ಬೆಳಗಾವಿ ಅಧಿವೇಶನದಲ್ಲಿ ನೌಕರರು  ಪ್ರತಿಭಟಿಸಿದ್ದರು‌.ವೇತನ ವಿಚಾರವಾಗಿ ಕೊಟ್ಟ ಮಾತನ್ನ ಉಳಿಸಿಕೊಳ್ಳಲಿಲ್ಲ ಹೀಗಾಗಿ ಇದೀಗ ಮತ್ತೆ ಪ್ರತಿಭಟನೆ ಮಾಡಲು ಸಾರಿಗೆ ನೌಕರರು ಸಜ್ಜಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

ಮುಂದಿನ ಸುದ್ದಿ
Show comments