Webdunia - Bharat's app for daily news and videos

Install App

ಎಲೆಕ್ಷನ್ ಟೈಮಲ್ಲಿ ಸರ್ಕಾರಕ್ಕೆ ಮತ್ತೊಂದು ಟೆನ್ಷನ್

Webdunia
ಮಂಗಳವಾರ, 7 ಮಾರ್ಚ್ 2023 (13:23 IST)
ಸರ್ಕಾರಿ ನೌಕರರ ನಂತರ ಸಾರಿಗೆ ನೌಕರರು ಮುಷ್ಕರಕ್ಕೆ ನಿರ್ಧಾರ ಮಾಡಿದ್ದು,ಇಂದು ಕಾರ್ಮಿಕ ಇಲಾಖೆಗೆ ಸಾರಿಗೆ ಮುಖಂಡರು ನೋಟಿಸ್ ನೀಡಲಿದ್ದಾರೆ.ಮುಷ್ಕರ ಮಾಡುವ ಮುನ್ನ ಕಾರ್ಮಿಕ ಇಲಾಖೆಗೆ ನೋಟಿಸ್ ನೀಡುವುದು ರೂಲ್ಸ್ .ಮಾರ್ಚ್ 24 ಶುಕ್ರವಾರದಿಂದ ಅನಿರ್ದಿಷ್ಟಾವಧಿ ಸಾರಿಗೆ ಬಂದ್ ಗೆ ಕರೆ ನೀಡಿದ್ದು,ಸಾರಿಗೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ.ರಾಜ್ಯದ ನಾಲ್ಕು ನಿಗಮಗಳ ಬಸ್ ಗಳನ್ನು ಬಂದ್ ಮಾಡಿ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ.
 
ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆಯಿಂದ ಹೋರಾಟ ಮಾಡಲು ಸಜ್ಜಾಗಿದ್ದು,ಈಗಾಗಲೇ ಎರಡು ಬಾರಿ ಸಾರಿಗೆ ನೌಕರರ ಒಕ್ಕೂಟ ಮುಷ್ಕರ ಮಾಡಿದೆ.ನಾಲ್ಕು ದಿನ ಫ್ರೀಡಂಪಾರ್ಕ್ ನಲ್ಲಿ ಸಾರಿಗೆ ನೌಕರರ ಪ್ರತಿಭಟನೆ ನಡೆಸಿದ್ದರು.ನಾಳೆಯಿಂದ ಎಲ್ಲಾ ಘಟಕಗಳಲ್ಲಿ ಮುಷ್ಕರದ ಬಗ್ಗೆ ಸಾರಿಗೆ ನೌಕರರು ಜಾಗೃತಿ ಮೂಡಿಸಲಿದ್ದಾರೆ.
 
ಈ ಹಿಂದೆ ಸರ್ಕಾರ ಕೊಟ್ಟ ಭರವಸೆ ಈಡೇರಿಸಬೇಕು.6 ನೇ ವೇತನ ಆಯೋಗ ಮಾದರಿಯಲ್ಲಿ ಸಾರಿಗೆ ನೌಕರರಿಗೆ ನೀಡಲು ಹಕ್ಕೊತ್ತಾಯ ಮಾಡಿದ್ದು,ಈ ಹಿಂದೆ ಸಾರಿಗೆ ನೌಕರರಿಗೆ ಭರವಸೆಯನ್ನ ಸರ್ಕಾರ ನೀಡಿತ್ತು.ಬೆಳಗಾವಿ ಅಧಿವೇಶನದಲ್ಲಿ ನೌಕರರು  ಪ್ರತಿಭಟಿಸಿದ್ದರು‌.ವೇತನ ವಿಚಾರವಾಗಿ ಕೊಟ್ಟ ಮಾತನ್ನ ಉಳಿಸಿಕೊಳ್ಳಲಿಲ್ಲ ಹೀಗಾಗಿ ಇದೀಗ ಮತ್ತೆ ಪ್ರತಿಭಟನೆ ಮಾಡಲು ಸಾರಿಗೆ ನೌಕರರು ಸಜ್ಜಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments