ಬೆಂಗಳೂರಿಗೆ ಮತ್ತೊಂದು ಬಿಗಿ ಭದ್ರತೆಯ ಬಂಧಿಖಾನೆ!

Webdunia
ಸೋಮವಾರ, 12 ನವೆಂಬರ್ 2018 (16:03 IST)
ರಾಜಧಾನಿಯಲ್ಲಿರುವ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಹತ್ತಿರದಲ್ಲಿಯೇ ಮತ್ತೊಂದು ಬಿಗಿ ಭದ್ರತೆಯ ಬಂಧಿಖಾನೆ ತಲೆ ಎತ್ತಲಿದೆ.

ನಕ್ಸಲೈಟ್ ಹಾಗೂ ಭಯೋತ್ಪಾದನೆ ಸೇರಿದಂತೆ ಇತರ ವಿದ್ವಂಸಕ ಪ್ರಕರಣಗಳ ಆರೋಪಿಗಳಿಗಾಗಿ ಬಿಗಿ ಭದ್ರತೆಯ ಬಂಧೀಖಾನೆ ನಿರ್ಮಾಣ ಮಾಡಲು ಸಿದ್ಧತೆ ನಡೆಯುತ್ತಿದೆ.

ಬಂಧೀಖಾನೆ ಆವರಣದಲ್ಲಿಯೇ ಸುಸಜ್ಜಿತ ಆಸ್ಪತ್ರೆ, ವ್ಯಕ್ತಿ ವಿಕಸ ಕೇಂದ್ರ, ಆಪ್ತ ಸಮಾಲೋಚನ ಕೊಠಡಿ, ಗ್ರಂಥಾಲಯ, ಅಡುಗೆಕೋಣೆ ಮತ್ತಿತರ ನಿರ್ಮಾಣವಾಗಲಿವೆ.

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಈಗಾಗಲೇ ಅಗತ್ಯಕ್ಕಿಂತ ಹೆಚ್ಚುವರಿ ಖೈದಿಗಳು ಇದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments