Webdunia - Bharat's app for daily news and videos

Install App

ಚಾಮರಾಜನಗರದ ಬಳಿಕ ಕಲಬುರಗಿಯ ಆಸ್ಪತ್ರೆಯಲ್ಲಿ ಮತ್ತೊಂದು ದುರಂತ

Webdunia
ಮಂಗಳವಾರ, 4 ಮೇ 2021 (11:21 IST)
ಕಲಬುರಗಿ : ಚಾಮರಾಜನಗರದ ಬಳಿಕ ಇದೀಗ ಕಲಬುರಗಿಯ ಆಸ್ಪತ್ರೆಯಲ್ಲಿ ಮತ್ತೊಂದು ದುರಂತ ನಡೆದಿದೆ.

ನಿನ್ನೆ ಮೈಸೂರಿನ ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 24 ಗಂಟೆಯಲ್ಲಿ 22 ಜನರು ಸಾವನಪ್ಪಿದ್ದಾರೆ. ಈ ಬಗ್ಗೆ ರಾಜ್ಯದಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಗಿದೆ.

ಈ ನಡುವೆ ಇದೀಗ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ನಾಲ್ವರು ರೋಗಿಗಳು ಸಾವನ್ನಪ್ಪಿದ್ದಾರೆ. ಇದು ಈಗ ಮತ್ತಷ್ಟು ಕೋಲಾಹಲಕ್ಕೆ ಕಾರಣವಾಗುವ ಸಂಭವವಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆ.1ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ: ಎ.ನಾರಾಯಣಸ್ವಾಮಿ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ, ಬೆಳ್ಳಿ ಬೆಲೆ ಇಂದು ಶಾಕ್ ಆಗುವಂತಿದೆ

ಅವಧಿಗೂ ಮುನ್ನ ರಾಜೀನಾಮೆ ನೀಡಿದ ಉಪರಾಷ್ಟ್ರಪತಿಗಳು ಯಾರೆಲ್ಲಾ ಇಲ್ಲಿದೆ ಲಿಸ್ಟ್

ಹೆಣ್ಣು ಮಕ್ಕಳು ಬೇಗ ಮುಟ್ಟಾಗುತ್ತಿರುವುದು ಯಾಕೆ: ಖ್ಯಾತ ವೈದ್ಯೆ ಪದ್ಮಿನಿ ಪ್ರಸಾದ್ ಟಿಪ್ಸ್

ಮುಂದಿನ ಸುದ್ದಿ
Show comments