Webdunia - Bharat's app for daily news and videos

Install App

ನಾಳೆಯೂ ವಿಶ್ವಾಸ ಮತ ನಡೆಯದೇ ಇದ್ದರೆ ರಾಜ್ಯ ರಾಜಕಾರಣದಲ್ಲಿ ನಡೆಯಲಿದೆ ಮತ್ತೊಂದು ಟ್ವಿಸ್ಟ್

Webdunia
ಭಾನುವಾರ, 21 ಜುಲೈ 2019 (11:35 IST)
ಬೆಂಗಳೂರು: ಯಾವ ಸಿನಿಮಾಗೂ ಕಮ್ಮಿಯಿಲ್ಲದಂತೆ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿರುವ ರಾಜ್ಯ ರಾಜಕಾರಣದಲ್ಲಿ ನಾಳೆ ನಡೆಯಲಿರುವ ವಿಶ್ವಾಸ ಮತದತ್ತ ಎಲ್ಲರ ಕಣ್ಣು ನೆಟ್ಟಿದೆ.

 
ಒಂದು ವೇಳೆಯೂ ನಾಳೆಯೂ ಚರ್ಚೆ ನೆಪದಲ್ಲಿ ಕಾಲಹರಣ ಮಾಡಿಕೊಂಡು ವಿಶ್ವಾಸ ಮತ ನಡೆಸದೇ ಇದ್ದರೆ ರಾಜ್ಯಪಾಲರು ಕೇಂದ್ರಕ್ಕೆ ವರದಿ ಕಳುಹಿಸುವ ಸಾಧ್ಯತೆಯಿದೆ.

ಈ ವರದಿಯ ಅನ್ವಯ ಕೇಂದ್ರ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಿದರೂ ಅಚ್ಚರಿಯಿಲ್ಲ. ಆದರೆ ದೋಸ್ತಿ ಪಕ್ಷಗಳೂ ಇದಕ್ಕೇ ಕಾಯುತ್ತಿರುವಂತಿದೆ. ಆ ರೀತಿ ಮಾಡುವುದರಿಂದ ಬಿಜೆಪಿಗೆ ಅಧಿಕಾರ ಸಿಕ್ಕಲ್ಲ. ಜತೆಗೆ ಕೇಂದ್ರವನ್ನು ರಾಷ್ಟ್ರಪತಿ ಆಡಳಿತ ಹೇರಿತು ಎಂದು ಆರೋಪಿ ಸ್ಥಾನದಲ್ಲಿ ನಿಲ್ಲಿಸಿ ತಾವು ಆರೋಪಗಳಿಂದ ತಪ್ಪಿಸಿಕೊಳ್ಳುವ ಹುನ್ನಾರ ನಡೆಸಿದಂತಿದೆ. ಹೀಗಾಗಿ ನಾಳೆಯ ಸದನ ಕಲಾಪ ಕುತೂಹಲ ಕೆರಳಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments