Webdunia - Bharat's app for daily news and videos

Install App

ನಾಳೆಯೂ ವಿಶ್ವಾಸ ಮತ ನಡೆಯದೇ ಇದ್ದರೆ ರಾಜ್ಯ ರಾಜಕಾರಣದಲ್ಲಿ ನಡೆಯಲಿದೆ ಮತ್ತೊಂದು ಟ್ವಿಸ್ಟ್

Webdunia
ಭಾನುವಾರ, 21 ಜುಲೈ 2019 (11:35 IST)
ಬೆಂಗಳೂರು: ಯಾವ ಸಿನಿಮಾಗೂ ಕಮ್ಮಿಯಿಲ್ಲದಂತೆ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿರುವ ರಾಜ್ಯ ರಾಜಕಾರಣದಲ್ಲಿ ನಾಳೆ ನಡೆಯಲಿರುವ ವಿಶ್ವಾಸ ಮತದತ್ತ ಎಲ್ಲರ ಕಣ್ಣು ನೆಟ್ಟಿದೆ.

 
ಒಂದು ವೇಳೆಯೂ ನಾಳೆಯೂ ಚರ್ಚೆ ನೆಪದಲ್ಲಿ ಕಾಲಹರಣ ಮಾಡಿಕೊಂಡು ವಿಶ್ವಾಸ ಮತ ನಡೆಸದೇ ಇದ್ದರೆ ರಾಜ್ಯಪಾಲರು ಕೇಂದ್ರಕ್ಕೆ ವರದಿ ಕಳುಹಿಸುವ ಸಾಧ್ಯತೆಯಿದೆ.

ಈ ವರದಿಯ ಅನ್ವಯ ಕೇಂದ್ರ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಿದರೂ ಅಚ್ಚರಿಯಿಲ್ಲ. ಆದರೆ ದೋಸ್ತಿ ಪಕ್ಷಗಳೂ ಇದಕ್ಕೇ ಕಾಯುತ್ತಿರುವಂತಿದೆ. ಆ ರೀತಿ ಮಾಡುವುದರಿಂದ ಬಿಜೆಪಿಗೆ ಅಧಿಕಾರ ಸಿಕ್ಕಲ್ಲ. ಜತೆಗೆ ಕೇಂದ್ರವನ್ನು ರಾಷ್ಟ್ರಪತಿ ಆಡಳಿತ ಹೇರಿತು ಎಂದು ಆರೋಪಿ ಸ್ಥಾನದಲ್ಲಿ ನಿಲ್ಲಿಸಿ ತಾವು ಆರೋಪಗಳಿಂದ ತಪ್ಪಿಸಿಕೊಳ್ಳುವ ಹುನ್ನಾರ ನಡೆಸಿದಂತಿದೆ. ಹೀಗಾಗಿ ನಾಳೆಯ ಸದನ ಕಲಾಪ ಕುತೂಹಲ ಕೆರಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments