Webdunia - Bharat's app for daily news and videos

Install App

ಮುಂದಿನ 2 ವರ್ಷ ನಾನು ಸಚಿವನಾಗಿರೋದು ಗ್ಯಾರೆಂಟಿ: ಶಾಮನೂರು

Webdunia
ಗುರುವಾರ, 28 ಏಪ್ರಿಲ್ 2016 (17:48 IST)
ಮುಂದಿನ 2 ವರ್ಷ ನಾನು ಸಚಿವನಾಗಿರೋದು ಗ್ಯಾರೆಂಟಿ ಎಂದು ತೋಟಗಾರಿಕೆ ಸಚಿವ ಶಾಮನೂರು ಶಿವಶಂಕರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶಾಮನೂರು ಶಿವಶಂಕರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಧಿಕಾರವಧಿಯನ್ನು ಪೂರ್ಣಗೊಳಿಸುತ್ತಾರೆ. ಯಾವುದೇ ಅನುಮಾನ ಬೇಡ ಎಂದು ತಿಳಿಸಿದ್ದಾರೆ.
 
ಪಕ್ಷಕ್ಕೆ ಬಹುಮತ ಬಂದಾಗ ಅದೃಷ್ಟವಂತರಿಗೆ ಸಿಎಂ ಪಟ್ಟ ದೊರೆಯುತ್ತದೆ ಈ ವಿಚಾರದಲ್ಲಿ ಸಿದ್ದರಾಮಯ್ಯನವರು ತುಂಬಾ ಅದೃಷ್ಟವಂತರು ಎಂದು ಹೊಗಳಿದರು.  
 
ಮುಖ್ಯಮಂತ್ರಿ ಬದಲಾವಣೆಯಾಗಬೇಕು ಎನ್ನುವ ಬಗ್ಗೆ ಕೆಲ ಮುಖಂಡರು ಸಭೆ ನಡೆಸುತ್ತಿದ್ದಾರೆ ಎನ್ನುವ ಮಾಹಿತಿಗಳು ಲಭ್ಯವಾಗಿವೆ. ಆದರೆ, ಯಾರು ಎಲ್ಲಿ ಬೇಕಾದರೂ ಈ ಬಗ್ಗೆ ಸಭೆ ನಡೆಸಲಿ ಮುಖ್ಯಮಂತ್ರಿ ಬದಲಾವಣೆ ಮಾತ್ರ ಖಂಡಿತ ಸಾಧ್ಯವಿಲ್ಲ ಎಂದು ಭಿನ್ನಮತಿಯರಿಗೆ ಶಾಮನೂರು ತಿರುಗೇಟು ನೀಡಿದ್ದಾರೆ.
 
ವಿಪಕ್ಷಗಳು ಮನಬಂದಂತೆ ಹೇಳಿಕೆ ನೀಡುತ್ತಾ ಸುಳ್ಳು ಪ್ರಚಾರದಲ್ಲಿ ತೊಡಗಿದ್ದು, ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸುವ ಷಡ್ಯಂತ್ರ ರೂಪಿಸಿವೆ ಎಂದು ಸಚಿವ ಶಾಮನೂರು ಆರೋಪಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments