Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ

Webdunia
ಭಾನುವಾರ, 29 ಅಕ್ಟೋಬರ್ 2023 (14:43 IST)
ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದೆ.ವೀಣಾ ಬಿಎಂಟಿಸಿ ಬಸ್ ಗೆ ಬಲಿಯಾದ ಮಹಿಳೆಯಾಗಿದ್ದು,ಹುಳಿಮಾವು ಸಂಚಾರಿ ಠಾಣಾ ವ್ಯಾಪ್ತಿಯ ಅರಕೆರೆಯ ಶ್ರೀ ಸಾಯಿ ಗಾರ್ಮೆಂಟ್ಸ್ ಬಳಿ ಘಟನೆ ನಡೆದಿದೆ.

ರಸ್ತೆ ದಾಟುವಾಗ ಮಹಿಳೆಗೆ  ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ.ಘಟನೆಯಲ್ಲಿ ವೀಣಾ ಸ್ಥಳದಲ್ಲೇ ಸಾವನಾಪ್ಪಿದ್ದು,ಸ್ಥಳಕ್ಕೆ ಹುಳಿಮಾವು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mock Drill: ಯಾವ ರಾಜ್ಯದಲ್ಲಿ ಎಲ್ಲೆಲ್ಲಿ ಇರಲಿದೆ ಮಾಕ್ ಡ್ರಿಲ್: ಇಲ್ಲಿದೆ ಕಂಪ್ಲೀಟ್ ಲಿಸ್ಟ್

Mangaluru Suhas Shetty murder: ಮಂಗಳೂರಿನಲ್ಲೀಗ ಹೈ ಅಲರ್ಟ್: ರಾತ್ರಿ 9 ರ ಮೇಲೆ ಎಲ್ಲಾ ಕ್ಲೋಸ್

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಗುಡ್ ನ್ಯೂಸ್, ಇಂದಿನ ದರ ಎಷ್ಟಾಗಿದೆ ನೋಡಿ

Gold Price Today: ಮತ್ತೆ ಶಾಕ್ ಆಗುವಂತಿದೆ ಚಿನ್ನದ ದರ, ಇಂದು ಎಷ್ಟಾಗಿದೆ ನೋಡಿ

India Pakistan: ಭಾರತ ಯುದ್ಧವೇ ಮಾಡಿಲ್ಲ, ಆಗಲೇ ನಮ್ಮ ಸಪೋರ್ಟ್ ಪಾಕಿಸ್ತಾನಕ್ಕೆ ಎಂದ ಚೀನಾ

ಮುಂದಿನ ಸುದ್ದಿ
Show comments