Webdunia - Bharat's app for daily news and videos

Install App

ಸರ್ಕಾರದ ವಿರುದ್ಧ ಮತ್ತೊಂದು ಅಸ್ತ್ರ ಪ್ರಯೋಗಕ್ಕೆ ಮುಂದಾದ ಕೈಪಡೆ

Webdunia
ಬುಧವಾರ, 7 ಡಿಸೆಂಬರ್ 2022 (18:12 IST)
ವೋಟರ್ ಐಡಿ ಗೋಲ್ ಮಾಲ್ ಪ್ರಕರಣ ಹಿನ್ನೆಲೆ ಸರ್ಕಾರದ ವಿರುದ್ಧ ಮತ್ತೊಂದು ಅಸ್ತ್ರ ಪ್ರಯೋಗಕ್ಕೆ‌ ಕೈ ಪಡೆ ಮುಂದಾಗಿದೆ. ರಾಜ್ಯ ಕಾಂಗ್ರೆಸ್ ಕ್ಷೇತ್ರವಾರು ಮಾಹಿತಿ ಕಲೆ ಹಾಕಲು‌ ಮುಂದಾಗಿದೆ.ಬಿಬಿಎಂಪಿ ವ್ಯಾಪ್ತಿಯ ಅಧಿಕಾರಿಗಳಿಗೆ ಕಾಂಗ್ರೆಸ್ ಶಾಸಕರು ಪತ್ರ ಬರೆದಿದ್ದು,28 ಕ್ಷೇತ್ರಗಳ ಶಾಸಕರು, ಮಾಜಿ ಶಾಸಕರಿಂದ ಕ್ಷೇತ್ರದ ಮತದಾರ ನೋಂದಣಾಧಿಕಾರಿ, ಕಂದಾಯ ಅಧಿಕಾರಿ, ಹಾಗೂ ಬಿಬಿಎಂಪಿ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
 
ಪತ್ರ ಬರೆಯುವ ಮೂಲಕ ಮಾಹಿತಿ ಸಂಗ್ರಹದ ಬಳಿಕ ಸುದ್ದಿ ಗೋಷ್ಠಿ ನಡೆಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ತೀರ್ಮಾನ ಮಾಡಿದ್ದಾರೆ.ಮಾಜಿ ಸಚಿವ ಹಾಗೂ ಬ್ಯಾಟರಾಯನಪುರ ಕ್ಷೇತ್ರ ಶಾಸಕ ಕೃಷ್ಣಭರೇಗೌಡ ಬರೆದ ಪತ್ರ ಸದ್ಯಕ್ಕೆ ಲಭ್ಯವಾಗಿದೆ.ಇನ್ನೂ ಪತ್ರದಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿ ಗಳ ವಿರುದ್ಧ ಮತದಾರ ಸೇರ್ಪಡೆ,ಸಾವಿರಾರು ಜನರನ್ನು ‌ಮತದಾರರ ಪಟ್ಟಿಯಿಂದ‌ ಕೈ ಬಿಟ್ಟಿರುವುದು,ತಿದ್ದುಪಡಿ, ವರ್ಗಾವಣೆ ಮಾಡಿರುವುದು ಅನುಮಾನಗಳಿಗೆ ದಾರಿ‌‌ ಮಾಡಿಕೊಟ್ಟಿದೆ.ಆದ್ದರಿಂದ ಬ್ಯಾಟರಾಯನಪುರ ಕ್ಷೇತ್ರದಲ್ಲಿ ಅಕ್ಟೋಬರ್‌ 21 ರಿಂದ‌ ನವೆಂಬರ್ 2022 ರವರೆಗೆ ಪಟ್ಟಿಗೆ ಸೇರಿಸಿರುವ, ಕೈ ಬಿಟ್ಟಿರುವ, ತಿದ್ದುಪಡಿ, ವರ್ಗಾವಣೆ ಮಾಡಿರುವ ಪ್ರತಿಯೊಂದು ವಿಭಾಗವಾರು ಮಾಹಿತಿ ನೀಡಿ ಜೊತೆಗೆ ಮತದಾರಿಗೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದೆ.ಇನ್ನು ಇತ್ತ ಆದೇಶ ಪ್ರತಿಗಳ ಸಮೇತ ವಿಭಾಗವಾರು ಮಾಹಿತಿ ನೀಡಿ ಎಂದು ಭೈರೇಗೌಡ ಕೇಳಿದ್ದು,ಆ ಮೂಲಕ ಮತ್ತೊಂದು ಹಂತದ ಹೋರಾಟಕ್ಕೆ ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಕಾಂಗ್ರೆಸ್‌ ಕರ್ನಾಟಕವನ್ನು ಸಾಲದ ಸುಳಿಗೆ ತಳ್ಳುತ್ತಿದೆ: ಆರ್‌ ಅಶೋಕ್ ಗರಂ

ನಾಪತ್ತೆಯಾದ ಅನನ್ಯಾಳದೆಂದು ಸುಜಾತ ಭಟ್‌ ತೋರಿಸಿದ್ದ ಫೋಟೊಗೆ ಮತ್ತೊಂದು ಬಿಗ್‌ಟ್ವಿಸ್ಟ್‌

ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ: ರಾಧಾಕೃಷ್ಣನ್‌ಗೆ ಪ್ರಧಾನಿ ಮೋದಿ ಸೇರಿ ಎನ್‌ಡಿಎ ನಾಯಕರು ಸಾಥ್‌

ಪ್ರೇಮ ನಿವೇದನೆಯನ್ನು ತಿರಸ್ಕರಿಸಿದ ಶಿಕ್ಷಕಿ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಮಾಜಿ ವಿದ್ಯಾರ್ಥಿ

ಮುಂದಿನ ಸುದ್ದಿ
Show comments