Webdunia - Bharat's app for daily news and videos

Install App

ಗಣೇಶ ಹಬ್ಬದ ಸಡಗರದ ಬೆನ್ನಲ್ಲೇ ರಾಜಧಾನಿಗರಿಗೆ ಮತ್ತೊಂದು ಆತಂಕ

Webdunia
ಶುಕ್ರವಾರ, 10 ಸೆಪ್ಟಂಬರ್ 2021 (21:05 IST)
ಗಣೇಶ ಹಬ್ಬದ ಸಡಗರದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನ ಜನರಿಗೆ ಮತ್ತೊಂದು ಆತಂಕ ಎದುರಾಗಿದೆ.
 
ಕೊರೊನಾ ಸೋಂಕು ಆರ್ಭಟ ಮುಂದುವರೆಯುತ್ತಿರುವಾಗಲೆ ನಗರದಲ್ಲಿ ಕೊರೊನಾ ಸೋಂಕಿನ  ರೂಪಾಂತರಿ ಡೆಲ್ವಾ ವೈರಸ್ ನ 2 ಉಪ-ಪ್ರಬೇಧಗಳು ಪತ್ತೆಯಾಗಿದೆ.
 
ಭಾರತದ ಜೀನೋಮಿಕ್ಸ್ ಹೇಳಿಕೆ ಪ್ರಕಾರ ಡೆಲ್ವಾ ರೂಪಾಂತರದ ಎರಡು ಉಪ-ವಂಶಾವಳಿಗಳಾದ AYA ಮತ್ತು AY12 ಬೆಂಗಳೂರಿನಲ್ಲಿ ಪತ್ತೆಯಾಗಿದೆ. ಇಸ್ರೇಲ್‌ನಲ್ಲಿ ಕೋವಿಡ್ -19 ಉಲ್ಬಣಕ್ಕೆ ಕಾರಣವಾಗಿದ್ದ AY12 ಉಪವರ್ಗವು ಬೆಂಗಳೂರಿನಲ್ಲಿ ಕಾಣಿಕೊಂಡಿದ್ದು ಎಲ್ಲರ ಆತಂಕಕ್ಕೂ ಕಾರಣವಾಗಿದೆ. ಇನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ 400 ಸ್ಯಾಂಪಲ್‌ಗಳ ಪೈಕಿ ಒಂದಿಷ್ಟು ಜನರಲ್ಲಿ ಈ ರೂಪಾಂತರಿ ಕಂಡು ಬಂದಿದೆ. ಹಾಗೂ ಈ ವೈರಸ್‌ನಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಬಿಬಿಎಂಪಿ ವಿಶೇಷ ಆಯುಕ್ತರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments