Webdunia - Bharat's app for daily news and videos

Install App

ಗಣೇಶ ಹಬ್ಬದ ಸಡಗರದ ಬೆನ್ನಲ್ಲೇ ರಾಜಧಾನಿಗರಿಗೆ ಮತ್ತೊಂದು ಆತಂಕ

Webdunia
ಶುಕ್ರವಾರ, 10 ಸೆಪ್ಟಂಬರ್ 2021 (21:05 IST)
ಗಣೇಶ ಹಬ್ಬದ ಸಡಗರದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನ ಜನರಿಗೆ ಮತ್ತೊಂದು ಆತಂಕ ಎದುರಾಗಿದೆ.
 
ಕೊರೊನಾ ಸೋಂಕು ಆರ್ಭಟ ಮುಂದುವರೆಯುತ್ತಿರುವಾಗಲೆ ನಗರದಲ್ಲಿ ಕೊರೊನಾ ಸೋಂಕಿನ  ರೂಪಾಂತರಿ ಡೆಲ್ವಾ ವೈರಸ್ ನ 2 ಉಪ-ಪ್ರಬೇಧಗಳು ಪತ್ತೆಯಾಗಿದೆ.
 
ಭಾರತದ ಜೀನೋಮಿಕ್ಸ್ ಹೇಳಿಕೆ ಪ್ರಕಾರ ಡೆಲ್ವಾ ರೂಪಾಂತರದ ಎರಡು ಉಪ-ವಂಶಾವಳಿಗಳಾದ AYA ಮತ್ತು AY12 ಬೆಂಗಳೂರಿನಲ್ಲಿ ಪತ್ತೆಯಾಗಿದೆ. ಇಸ್ರೇಲ್‌ನಲ್ಲಿ ಕೋವಿಡ್ -19 ಉಲ್ಬಣಕ್ಕೆ ಕಾರಣವಾಗಿದ್ದ AY12 ಉಪವರ್ಗವು ಬೆಂಗಳೂರಿನಲ್ಲಿ ಕಾಣಿಕೊಂಡಿದ್ದು ಎಲ್ಲರ ಆತಂಕಕ್ಕೂ ಕಾರಣವಾಗಿದೆ. ಇನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ 400 ಸ್ಯಾಂಪಲ್‌ಗಳ ಪೈಕಿ ಒಂದಿಷ್ಟು ಜನರಲ್ಲಿ ಈ ರೂಪಾಂತರಿ ಕಂಡು ಬಂದಿದೆ. ಹಾಗೂ ಈ ವೈರಸ್‌ನಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಬಿಬಿಎಂಪಿ ವಿಶೇಷ ಆಯುಕ್ತರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments