Webdunia - Bharat's app for daily news and videos

Install App

ರಾಹುಲ್ ಪಾದಯಾತ್ರೆ ಬಳಿಕ ನವೆಂಬರ್ ನಲ್ಲಿ ನಡೆಯಲಿರುವ ಮತ್ತೊಂದು ಯಾತ್ರೆ..!

Webdunia
ಮಂಗಳವಾರ, 25 ಅಕ್ಟೋಬರ್ 2022 (20:34 IST)
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೊಡೋ ಪಾದಯಾತ್ರೆ ರಾಜ್ಯದಲ್ಲಿ ಮುಕ್ತಾಯವಾಗಿದೆ.ತೆಲಂಗಾಣದಲ್ಲಿ ಮುಂದುವರಿದಿದೆ.ಕಾಲ್ನಡಿಗೆ ಯಾತ್ರೆಯ ಸಕ್ಸಸ್ ಮರೆತು ಬಿಟ್ರೆ ಕಷ್ಟ ಅನ್ನೋದು ಕಾಂಗ್ರೆಸ್ ನಾಯಕರ ಗಮನಕ್ಕೆ ಬಂದಿದೆ.ಹೀಗಾಗಿ ಇದೇ ಹುರುಪು,ಹುಮ್ಮಸ್ಸನ್ನ ಉಳಿಸಿಕೊಳ್ಳಬೇಕಿದೆ.ಹಾಗಾಗಿ ಯಾತ್ರೆ ಪಾಲಿಟಿಕ್ಸ್ ಮುಂದುವರೆಸಬೇಕಿದೆ ಎಂಬ ನಿರ್ಧಾರಕ್ಕೆ ಬಂದಿದ್ದಾರೆ.ಸಾಲು ಸಾಲು‌ ಸಮಾವೇಶಗಳು,ಪಾದಯಾತ್ರೆಗಳು,ಸರಣಿ ಸಭೆಗಳನ್ನ ಹಮ್ಮಿಕೊಳ್ಳೋಕೆ ಮುಂದಾಗಿದ್ದಾರೆ.ಹಾಗಾಗಿ ನವೆಂಬರ್ ಮಾಸಾಂತ್ಯದೊಳಗೆ ಸಾಮೂಹಿಕ ನಾಯಕತ್ವದಲ್ಲಿ ರಥಯಾತ್ರೆಯನ್ನ ಮಾಡೋಕೆ ಹೊರಟಿದ್ದಾರೆ.ಹೈಕಮಾಂಡ್ ಒಪ್ಪಿಗೆ ಪಡೆಯಲು ದೆಹಲಿಯಲ್ಲಿ ವೇಣಗೋಪಾಲ್ ಭೇಟಿ ಮಾಡಿ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments