Webdunia - Bharat's app for daily news and videos

Install App

ರಾಹುಲ್ ಪಾದಯಾತ್ರೆ ಬಳಿಕ ನವೆಂಬರ್ ನಲ್ಲಿ ನಡೆಯಲಿರುವ ಮತ್ತೊಂದು ಯಾತ್ರೆ..!

Webdunia
ಮಂಗಳವಾರ, 25 ಅಕ್ಟೋಬರ್ 2022 (20:34 IST)
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೊಡೋ ಪಾದಯಾತ್ರೆ ರಾಜ್ಯದಲ್ಲಿ ಮುಕ್ತಾಯವಾಗಿದೆ.ತೆಲಂಗಾಣದಲ್ಲಿ ಮುಂದುವರಿದಿದೆ.ಕಾಲ್ನಡಿಗೆ ಯಾತ್ರೆಯ ಸಕ್ಸಸ್ ಮರೆತು ಬಿಟ್ರೆ ಕಷ್ಟ ಅನ್ನೋದು ಕಾಂಗ್ರೆಸ್ ನಾಯಕರ ಗಮನಕ್ಕೆ ಬಂದಿದೆ.ಹೀಗಾಗಿ ಇದೇ ಹುರುಪು,ಹುಮ್ಮಸ್ಸನ್ನ ಉಳಿಸಿಕೊಳ್ಳಬೇಕಿದೆ.ಹಾಗಾಗಿ ಯಾತ್ರೆ ಪಾಲಿಟಿಕ್ಸ್ ಮುಂದುವರೆಸಬೇಕಿದೆ ಎಂಬ ನಿರ್ಧಾರಕ್ಕೆ ಬಂದಿದ್ದಾರೆ.ಸಾಲು ಸಾಲು‌ ಸಮಾವೇಶಗಳು,ಪಾದಯಾತ್ರೆಗಳು,ಸರಣಿ ಸಭೆಗಳನ್ನ ಹಮ್ಮಿಕೊಳ್ಳೋಕೆ ಮುಂದಾಗಿದ್ದಾರೆ.ಹಾಗಾಗಿ ನವೆಂಬರ್ ಮಾಸಾಂತ್ಯದೊಳಗೆ ಸಾಮೂಹಿಕ ನಾಯಕತ್ವದಲ್ಲಿ ರಥಯಾತ್ರೆಯನ್ನ ಮಾಡೋಕೆ ಹೊರಟಿದ್ದಾರೆ.ಹೈಕಮಾಂಡ್ ಒಪ್ಪಿಗೆ ಪಡೆಯಲು ದೆಹಲಿಯಲ್ಲಿ ವೇಣಗೋಪಾಲ್ ಭೇಟಿ ಮಾಡಿ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments