Webdunia - Bharat's app for daily news and videos

Install App

ಕೈಕಂಬ ಬಳಿ ಮತ್ತೊರ್ವ ಯುವಕನಿಗೆ ಚೂರಿ ಇರಿತ

Webdunia
ಶನಿವಾರ, 8 ಜುಲೈ 2017 (15:44 IST)
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೈಕಂಬ ಬಳಿ ಮತ್ತೊಬ್ಬ ಯುವಕನಿಗೆ ಚೂರಿಯಿಂದ ಇರಿದ ಘಟನೆ ವರದಿಯಾಗಿದೆ
 
ಶರತ್ ಮಡಿವಾಳ ಹತ್ಯೆಯಿಂದ ಉದ್ವಿಗ್ನ ಪರಿಸ್ಥಿತಿ ಎದುರಾಗಿರುವ ಕೈಕಂಬ ಬಳಿ ಮತ್ತೊಬ್ಬ ಯುವಕನಿಗೆ ಚೂರಿಯಿಂದ ಇರಿದಿರುವುದು ಪರಿಸ್ಥಿತಿ ಮತ್ತಷ್ಟು ಹದಗೆಡುವಂತಹ ಪರಿಸ್ಥಿತಿ ಎದುರಾಗಿದೆ.
 
ಇಂದು ಬೆಳಿಗ್ಗೆ ಶರತ್ ಮಡಿವಾಳ ಬೆಂಬಲಿಗರು ಕೈಕಂಬ ಬಳಿ ಕಲ್ಲುತೂರಾಟ ನಡೆಸಿ ಹಲವು ವಾಹನಗಳನ್ನು ಜಖಂಗೊಳಿಸಿದ್ದರು.
 
ರಿಯಾಜ್‌ ಎನ್ನುವ ಯುವಕನಿಗೆ ಚೂರಿಯಿಂದ ಇರಿಯಲಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಬಂಟ್ವಾಳ್ ತಾಲೂಕಿನಾದ್ಯಂತ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಭಾರಿ ಪೊಲೀಸ್ ಬಂದೋಬಸ್ತ ಏರ್ಪಡಿಸಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments