Select Your Language

Notifications

webdunia
webdunia
webdunia
webdunia

ಎಲ್ಲಿ ಉತ್ತರ ಕೊಡ್ಬೇಕೋ ಅಲ್ಲೇ ಕೊಡ್ತೀನಿ

ಗುತ್ತಿಗೆದಾರ
ಗುತ್ತಿಗೆದಾರರು ಮೊನ್ನೆ ಡಿಸಿಎಂ ಡಿ.ಕೆ.ಶಿವಕುಮಾರ್ ನಮ್ಮ ಬಳಿ ಪರ್ಸಂಟೇಜ್ ಲೆಕ್ಕದಲ್ಲಿ ಕಮಿಷನ್ ಕೇಳಿದ್ದಾರೆ. ಅವರು ಕೇಳಿಲ್ಲ ಎಂತಾದರೆ ಅವರು ನಂಬಿರುವ ಅಜ್ಜಯ್ಯನ ಸನ್ನಿಧಿಯಲ್ಲಿ ಬಂದು ಆಣೆ ಮಾಡಲಿ ಎಂದು ಹೇಳಿದ್ದರು. ಈ ಬಗ್ಗೆ ಸದಾಶಿವನಗರ ನಿವಾಸದ ಬಳಿ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ರಸ್ತೆಯಲ್ಲಿ ಹೋಗುವವರ ಪ್ರಶ್ನೆಗೆಲ್ಲಾ ನಾನು ಉತ್ತರ ಕೊಡಲ್ಲ, ಎಲ್ಲಿ ಉತ್ತರ ಕೊಡಬೇಕೋ ಅಲ್ಲೇ ಕೊಡುವೆ. ಬಿಜೆಪಿ ನಾಯಕರು ಯಾಕೆ ಬಿಲ್ ಕ್ಲಿಯರ್ ಮಾಡ್ಲಿಲ್ಲ ಎಂದು ಬಿಜೆಪಿಯವರನ್ನೇ ಪ್ರಶ್ನಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಜ್ಜಯ್ಯನ ಬಳಿ ಹೋಗಿ ಆಣೆ ಮಾಡು’-ಸಚಿವ ಅಶ್ವತ್ಥ್ ನಾರಾಯಣ್