ಶಾಸಕ ಜಾರಕಿಹೊಳಿ ನೇತೃತ್ವ: ಸ್ಮಶಾನದಲ್ಲಿ ಮೌಡ್ಯವಿರೋಧಿ ಕಾರ್ಯಕ್ರಮ

Webdunia
ಶುಕ್ರವಾರ, 27 ಜುಲೈ 2018 (20:33 IST)
ಇವತ್ತು  ಖಗ್ರಾಸ ಚಂದ್ರ ಗ್ರಹಣ ಹಿನ್ನೆಲೆಬೆಳಗಾವಿಯಲ್ಲಿ ಮೌಢ್ಯ ವಿರೋಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತುಬೆಳಗಾವಿಯ ಸದಾಶಿವ ನಗರದಲ್ಲಿರುವ ಸ್ಮಶಾನದಲ್ಲಿ ಗ್ರಹನ ಹಿನ್ನೆಲೆಯಲ್ಲಿ  ಮಾನವ ಬಂಧುತ್ವ ವೇದಿಕೆಯ ವತಿಯಿಂದ ಮಾಜಿ ಸಚಿವ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ವಿಶೇಷವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ   ಮಾತನಾಡಿದ ಶಾಸಕ ಜಾರಕಿಹೊಳಿ,  ಒಂದು ವಾರಗಳಿಂದ ಗ್ರಹಣದ ಬಗ್ಗೆ ಚರ್ಚೆ ನಡೆಯುತ್ತಿದೆಗ್ರಹಣ ಪರ, ವಿರೋಧ ಅನೇಕರು ವಾದ ಮಾಡುತ್ತಾರೆ. ಜನರನ್ನು ಮೌಢ್ಯದಿಂದ ಹೊರ ಬರಲು ಕಾರ್ಯಕ್ರಮ ಆಯೋಜನೆ ಮಾಡಿಲಾಗಿದೆ ಎಂದರು. ಇನ್ನು ಶಾಸ್ತ್ರದಂತೆ ಊಟ ಮಾಡುವಂತಿಲ್ಲ, ಕುಡಿಯುವ ನೀರನ್ನು ಚೆಲ್ಲುವಂತೆ ಹೇಳುತ್ತಾರೆ.

ವಿಜ್ಞಾನದಲ್ಲಿ ಗ್ರಹಣವೊಂದು ಸಹಜ ಕ್ರೀಯೆ ಎಂದು ಹೇಳುತ್ತಾರೆ. ನಮ್ಮ ದೇಶವನ್ನು ಅನೇಕ ವರ್ಷಗಳಿಂದ ಶಾಸ್ತ್ರ ಆಳುತ್ತಿದೆ‌. 10 ರೂಪಾಯಿ ಪಂಚಾಂಗ ನಮ್ಮನ್ನು ಆಳುತ್ತಿದೆ ಎಂದು ಹೇಳಿದರು. ಮಾನಸಿಕ ಗುಲಾಮಗಿರಿಯಿಂದ ಹೊರ ಬರಬೇಕು. ಡಾ.ಬಿ.ಆರ್. ಅಂಬೇಡ್ಕರ್ ರ ಸಾಮಾಜಿಕ ನ್ಯಾಯದ ರಥ ಮುಂದುವರೆಸಿದ್ದೇವೆ ಎಂದರು.

ರಾಜ್ಯ, ರಾಷ್ಟ್ರದ ಗಮನ ಸೆಳೆಯಲು ಸ್ಮಶಾನದಲ್ಲಿ ಮೌಢ್ಯ ವಿರೋಧಿ ಕಾರ್ಯಕ್ರಮ ಆಯೋಜಿಸಲಾಗಿದೆ. ಗ್ರಹಣ ಸಂದರ್ಭದಲ್ಲಿ  ದೇವಸ್ಥಾನ ಬೀಗ ವಿಚಾರವಾಗಿ ಮಾತನಾಡಿ, ಕಷ್ಟ ಕಾಲದಲ್ಲಿ ಕೈಹಿಡಿಯಬೇಕಿದ್ದ ದೇವರನ್ನು ಬೀಗ ಹಾಕಲಾಗಿದೆಇದು ಸಮಾಜದಲ್ಲಿ ಕೆಟ್ಟ ಪದ್ಧತಿ ಎಂದು ಹೇಳಿದರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments