Webdunia - Bharat's app for daily news and videos

Install App

ಪಕ್ಷ ವಿರೋಧಿಗಳ ವಿರುದ್ಧ ಮುಲಾಜಿಲ್ಲದ ಕ್ರಮ- ಜಿ.ಪರಮೇಶ್ವರ್

Webdunia
ಶುಕ್ರವಾರ, 5 ಜನವರಿ 2018 (09:06 IST)

ಚುನಾವಣೆ ಸಂದರ್ಭದಲ್ಲಿ ಪಕ್ಷದ ವಿರುದ್ಧ ನಡೆದುಕೊಂಡರೆ ಅಂತಹವರು ಎಷ್ಟೇ ದೊಡ್ಡವರಾದರೂ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.

ತುರುವೇಕೆರೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ತುರುವೇಕೆರೆಗೆ ಟಿಕೆಟ್ ಯಾರಿಗೆ ನೀಡುತ್ತೇವೆ ಗೊತ್ತಿಲ್ಲ. ಯಾರಿಗೆ ಟಿಕೆಟ್ ಸಿಕ್ಕರೂ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ನಮಗೆ ಕಾಂಗ್ರೆಸ್ ಗೆಲ್ಲುವುದು ಮುಖ್ಯವಾಗಿದ್ದು, ಪಕ್ಷ ವಿರೋಧಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

ಬಿಜೆಪಿಯವರು ಕೊಮುಗಲಭೆ ಸೃಷ್ಟಿಸಿ ಸಮಾಜದ ನೆಮ್ಮದಿ ಕೆಡಿಸಿ ಅಧಿಕಾರ ಹಿಡಿಯುವ ಹುನ್ನಾರ ಮಾಡುತ್ತಿದ್ದಾರೆ. ಇನ್ನು ಜೆಡಿಎಸ್ನವರಿಗೆ ಸ್ಪಷ್ಟವಾದ ಅಜೆಂಡಾಗಳೇ ಇಲ್ಲ. ನಮ್ಮ ಸರ್ಕಾರ ಬಡಪರ ಯೋಜನೆಗಳನ್ನು ಜಾರಿಗೊಳಿಸಿದರೆ. ಜೆಡಿಎಸ್ನವರು ಅದರ ವಿರುದ್ಧ ಮಾತನಾಡುತ್ತಾ ಬಡವರ ಹೊಟ್ಟೆ ಮೇಲೆ ಹೊಡೆಯಲು ಹವಣಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕೀಯ ನಿವೃತ್ತಿ ಬಳಿಕ ಅಮಿತ್ ಶಾ ಏನು ಮಾಡ್ತಾರೆ: ಪ್ಲ್ಯಾನ್ ರಿವೀಲ್

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರನ್ನು ಭೇಟಿಯಾದ ಸಿದ್ದರಾಮಯ್ಯ, ಮೈಸೂರು ದಸರಾದ ಬಗ್ಗೆ ಮುಖ್ಯ ಚರ್ಚೆ

70 ಗಂಟೆ ಕೆಲಸ ಮಾಡಲು ರೆಡಿಯಾ: ನಾರಾಯಣ ಮೂರ್ತಿ ಹೇಳಿಕೆಯಿಂದ ಟ್ರೋಲ್‌ಗೊಳಗಾದ ರಿಷಿ ಸುನಕ್‌

ನಾನು ಪಕ್ಷಾಂತರ ಮಾಡಲ್ಲ, ನನ್ನದು ತಟಸ್ಥ ನಿಲುವು: ಜಿಟಿ ದೇವೇಗೌಡ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಸ್ವಾಮಿ ಸಿಎಂ ಆಗ್ಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments