Webdunia - Bharat's app for daily news and videos

Install App

ಭ್ರಷ್ಟಾಚಾರ ವಿರೋಧಿಸುವ ಅಮಿತ್‌ಶಾಗೆ, ಬಿಎಸ್‌ವೈ ಜೈಲಿಗೆ ಹೋಗಿದ್ದು ಮರೆತಂತಿದೆ: ಪರಮೇಶ್ವರ್

Webdunia
ಶನಿವಾರ, 12 ಆಗಸ್ಟ್ 2017 (15:15 IST)
ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಬಿಜೆಪಿ ಸಿಎಂ ಘೋಷಿತ ಅಭ್ಯರ್ಥಿ ಯಡಿಯೂರಪ್ಪ ಜೈಲಿಗೆ ಹೋಗಿರುವುದನ್ನು ಮರೆತಂತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಲೇವಡಿ ಮಾಡಿದ್ದಾರೆ.
ನಗರದಲ್ಲಿ ಆಯೋಜಿಸಲಾದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವರು ಆರ್ಥಿಕ ವ್ಯವಸ್ಥೆ ಬುಡಮೇಲಾಗಿದೆ ಎನ್ನುತ್ತಾರೆ. ನೋಟ್‌ಬ್ಯಾನ್‌ನಿಂದ ದೇಶದ ಆರ್ಥಿಕತೆ ಕುಸಿದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ರಾಜ್ಯದಲ್ಲಿ ಎದುರಾಗಿರುವ ಭೀಕರ ಬರಗಾಲದಿಂದಾಗಿ ರೈತರ ಸಾಯುತ್ತಿದ್ದರೂ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರಕಾರ ಬಿಡಿಗಾಸು ಅನುದಾನ ಬಿಚ್ಚಲಿಲ್ಲ ಎಂದು ಗುಡುಗಿದ್ದಾರೆ.
 
ಮಹದಾಯಿ, ಕಾವೇರಿ ನದಿ ವಿವಾದ ಸೇರಿದಂತೆ ಕೇಂದ್ರ ಸರಕಾರಕ್ಕೆ ಹಲವಾರು ಬಾರಿ ಪತ್ರ ಬರೆದು ನಿಯೋಗದೊಂದಿಗೆ ಭೇಟಿ ಮಾಡಿದ್ದರೂ ರಾಜ್ಯದ ಬಗ್ಗೆ ಕೇಂದ್ರ ಸರಕಾರ ಮಲತಾಯಿ ಧೋರಣೆ ತಳೆದಿದೆ. ಇದೀಗ ರಾಜ್ಯದ ಜನತೆಯ ಮತ ಕೇಳಲು ಆಗಮಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments