Webdunia - Bharat's app for daily news and videos

Install App

ಹಿಂದೂ ವಿರೋಧಿ ಬಿಜೆಪಿ- ಪ್ರಮೋದ ಮುತಾಲಿಕ್ ವಾಗ್ದಾಳಿ

Webdunia
ಸೋಮವಾರ, 5 ಫೆಬ್ರವರಿ 2018 (21:39 IST)

ಹಿಂದೂ ಸಮಾಜವನ್ನು ಬಳಸಿಕೊಂಡು ಅಧಿಕಾರಕ್ಕೆ ಬಂದ ಬಿಜೆಪಿ ಹಿಂದೂಗಳ ತಲೆಯ ಮೇಲೆ ಕಾಲಿಟ್ಟು ಆಡಳಿತತ ನಡೆಸುತ್ತಿದೆ ಎಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ವಿಶ್ವ ಹಿಂದೂ ಪರಿಷದ್ ಮುಖ್ಯಸ್ಥ ಪ್ರವೀಣ್ ಭಾಯ್ ತೊಗಾಡಿಯಾ ಅವರನ್ನು ಎನ್ ಕೌಂಟರ್ ಮಾಡ ಹೊರಟವರು ಮೊದಲು ಹಿಂದೂ ವಿರೋಧಿ ಅಕ್ಬರುದ್ದೀನ್ ಓವೈಸಿಯನ್ನು ಎನ್ ಕೌಂಟರ್ ಮಾಡಬೇಕಿತ್ತು ಎಂದಿದ್ದಾರೆ.

ಹಿಂದೂಸ್ತಾನದಲ್ಲಿ ಹಿಂದೂ ಹೋರಾಟಗಾರರನ್ನು ಎನ್ ಕೌಂಟರ್ ಮಾಡಲು ಮುಂದಾಗಿದ್ದು ದುರಂತ. ತೊಗಾಡಿಯಾ ಅವರ ಎನ್ ಕೌಂಟರ್ ಮಾಡುವ ಬದಲು ಹಿಂದು ವಿರೋಧಿ ಅಕ್ಬರುದ್ದೀನ್ ಓವೈಸಿ ಎನ್ಕೌಂಟರ್ ಮಾಡಬೇಕಿತ್ತು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments