Webdunia - Bharat's app for daily news and videos

Install App

ಗೋಡೆ ಮೇಲೆ ಹಿಂದೂ ವಿರೋಧಿ ಬರಹ

Webdunia
ಗುರುವಾರ, 16 ಫೆಬ್ರವರಿ 2023 (13:16 IST)
ಕೆನಡಾದಲ್ಲಿ ಹಿಂದೂ ದೇವಾಲಯಗಳ ಮೇಲಿನ ದಾಳಿ ಮುಂದುವರೆದಿದೆ. ರಾಮ ಮಂದಿರದ ಗೋಡೆಗಳ ಮೇಲೆ ಹಿಂದೂ ವಿರೋಧಿ ಬರಹಗಳನ್ನು ಬರೆಯಲಾಗಿದೆ. ಈ ಬಾರಿ ಮಿಸ್ಸಿಸೌಗಾದ ರಾಮ ಮಂದಿರದ ಗೋಡೆಗಳ ಮೇಲೆ ಭಾರತ ವಿರೋಧಿ ಘೋಷಣೆಗಳನ್ನು ಬರೆದಿರುವ ಪ್ರಕರಣ ಮುನ್ನೆಲೆಗೆ ಬಂದಿದೆ. ಈ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಟೊರೊಂಟೋದಲ್ಲಿರುವ ಭಾರತೀಯ ರಾಯಭಾರ ಕಚೇರಿ ಇದನ್ನು ಖಂಡಿಸಿದೆ. ಅಲ್ಲದೆ ಘಟನೆ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೆನಡಾದ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಕಳೆದ ವಾರ ಬ್ರಾಂಪ್ಟನ್​ನಲ್ಲಿರುವ ಗೌರಿಶಂಕರ ದೇವಸ್ಥಾನದ ಗೋಡೆಗಳ ಮೇಲೆ ಹಿಂದ್ ವಿರೋಧಿ ಘೋಷಣೆಗಳನ್ನು ಬರೆಯಲಾಗಿತ್ತು. ದೇವಾಲಯಗಳ ಮೇಲಿನ ಹಾನಿ ಕೆನಡಾದ ಭಾರತದ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments