Webdunia - Bharat's app for daily news and videos

Install App

ಕನ್ನಡ ವಿರೋಧಿತನ ತೋರಿದ್ದ ಐಎಎಸ್ ಅಧಿಕಾರಿ ಎತ್ತಂಗಡಿ

Webdunia
ಮಂಗಳವಾರ, 11 ಏಪ್ರಿಲ್ 2017 (20:15 IST)
ಕನ್ನಡ ವಿರೋಧಿತನ ತೋರಿದ್ದ ಐಎಎಸ್ ಅಧಿಕಾರಿ ಶ್ರೀ ವತ್ಸ ಕೃಷ್ಣ ಅವರನ್ನು ಎತ್ತಂಗಡಿ ಮಾಡಿ ಕೇಂದ್ರ ಸೇವೆಗೆ ವರ್ಗಾಯಿಸಲಾಗಿದೆ.
 
 ಸಾರ್ವಜನಿಕ ಉದ್ಯಮ ಇಲಾಖೆಯ ಕಾರ್ಯದರ್ಶಿಯಾಗಿದ್ದ ಶ್ರೀವತ್ಸ ಕೃಷ್ಣ ಕಡತಗಳು ಆಂಗ್ಲ ಭಾಷೆಯಲ್ಲಿರಬೇಕು ಎಂದು ಮೌಖಿಕ ಆದೇಶ ಹೊರಡಿಸಿದ್ದರು. ಕನ್ನಡ ಭಾಷೆಯಲ್ಲಿರುವ ಕಡತಗಳ ಬಗ್ಗೆ ಅಸಡ್ಡೆ ಹೊಂದಿರುವುದು ಬೆಳಕಿಗೆ ಬಂದಿತ್ತು.
 
ಇಂಗ್ಲೀಷ್‌ನಲ್ಲಿ ಕಡತ ಮಂಡಿಸದಿದ್ದರೆ ಸಹಿಹಾಕುವುದಿಲ್ಲ ಎನ್ನುವ ಬೆದರಿಕೆಯೊಡ್ಡಿದ್ದರು. ಇದೀಗ ಕೃಷ್ಣ ಅವರನ್ನು ಕೇಂದ್ರ ,ಸರಕಾರದ ಆಧೀನದಲ್ಲಿರುವ ಕಾಫಿ ಬೋರ್ಡ್‌ಗೆ ವರ್ಗಾಯಿಸಲಾಗಿದೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments