Webdunia - Bharat's app for daily news and videos

Install App

ಟ್ರಯಲ್ ಬ್ಲಾಸ್ಟ್ ಗೆ ಪರ- ವಿರೋಧ

Webdunia
ಸೋಮವಾರ, 28 ಜನವರಿ 2019 (18:41 IST)
ಕೆಆರ್ ಎಸ್ ಸುತ್ತಮುತ್ತ ಹಾಗೂ ಬೇಬಿ ಬೆಟ್ಟ ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ಗೆ ಪರ ಹಾಗೂ ವಿರೋಧಗಳು ವ್ಯಕ್ತವಾಗುತ್ತಿವೆ. 
 
ಮಂಡ್ಯದ ಕೆಆರ್ ಎಸ್ ಸುತ್ತಮುತ್ತ ಹಾಗೂ ಬೇಬಿ ಬೆಟ್ಟ ವ್ಯಾಪ್ತಿಯಲ್ಲಿ ನಡೆಯಲಿರುವ ಟ್ರಯಲ್ ಬ್ಲಾಸ್ಟ್ ಈಗ ಚರ್ಚೆಗೆ ಕಾರಣವಾಗಿದೆ.
ಪುಣೆಯ ಸಿಡಬ್ಲುಪಿಆರ್ಸಿ ತಂಡದಿಂದ ಟ್ರಯಲ್ ಬ್ಲಾಸ್ಟ್ ನಡೆಯುತ್ತಿದೆ.

ಗಣಿಗಾರಿಕೆಯಿಂದಾಗಿ ಕೆಆರ್ ಎಸ್ ಆಣೆಕಟ್ಟೆಗೆ ಆಗಬಹುದಾದ ಪರಿಣಾಮ ಕುರಿತು ಪರೀಕ್ಷೆ ನಡೆಸಿ ತಂಡವು ವರದಿ ನೀಡಲಿದೆ. ಈ ತಂಡಕ್ಕೆ ಕೆಲವು ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ. 
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments