Webdunia - Bharat's app for daily news and videos

Install App

ಟ್ರಯಲ್ ಬ್ಲಾಸ್ಟ್ ಗೆ ಪರ- ವಿರೋಧ

Webdunia
ಸೋಮವಾರ, 28 ಜನವರಿ 2019 (18:41 IST)
ಕೆಆರ್ ಎಸ್ ಸುತ್ತಮುತ್ತ ಹಾಗೂ ಬೇಬಿ ಬೆಟ್ಟ ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ಗೆ ಪರ ಹಾಗೂ ವಿರೋಧಗಳು ವ್ಯಕ್ತವಾಗುತ್ತಿವೆ. 
 
ಮಂಡ್ಯದ ಕೆಆರ್ ಎಸ್ ಸುತ್ತಮುತ್ತ ಹಾಗೂ ಬೇಬಿ ಬೆಟ್ಟ ವ್ಯಾಪ್ತಿಯಲ್ಲಿ ನಡೆಯಲಿರುವ ಟ್ರಯಲ್ ಬ್ಲಾಸ್ಟ್ ಈಗ ಚರ್ಚೆಗೆ ಕಾರಣವಾಗಿದೆ.
ಪುಣೆಯ ಸಿಡಬ್ಲುಪಿಆರ್ಸಿ ತಂಡದಿಂದ ಟ್ರಯಲ್ ಬ್ಲಾಸ್ಟ್ ನಡೆಯುತ್ತಿದೆ.

ಗಣಿಗಾರಿಕೆಯಿಂದಾಗಿ ಕೆಆರ್ ಎಸ್ ಆಣೆಕಟ್ಟೆಗೆ ಆಗಬಹುದಾದ ಪರಿಣಾಮ ಕುರಿತು ಪರೀಕ್ಷೆ ನಡೆಸಿ ತಂಡವು ವರದಿ ನೀಡಲಿದೆ. ಈ ತಂಡಕ್ಕೆ ಕೆಲವು ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ. 
 
 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments