Webdunia - Bharat's app for daily news and videos

Install App

ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಮಂಜೂರು

Webdunia
ಮಂಗಳವಾರ, 7 ಮಾರ್ಚ್ 2023 (13:43 IST)
ಬೆಂಗಳೂರು : ಕೆಎಸ್ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ರಿಲೀಫ್ ಸಿಕ್ಕಿದೆ.

ತಕ್ಷಣ ವಿಚಾರಣೆ ನಡೆಸಲು ಒಪ್ಪದ ಕೋರ್ಟ್ ಮಂಗಳವಾರಕ್ಕೆ ಮುಂದೂಡಿತ್ತು. ಅದರಂತೆ ಇಂದು ಹೈಕೋರ್ಟ್ನ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಅರ್ಜಿ ವಿಚಾರಣೆ ನಡೆಸಿದರು.
ವಿರೂಪಾಕ್ಷಪ್ಪ ಪರವಾಗಿ ವಕೀಲ ಸಂದೀಪ್ ಪಾಟೀಲ್ ವಾದ ಮಂಡಿಸಿದರು. ಮಧ್ಯಂತರ ನಿರೀಕ್ಷಣಾ ಜಾಮೀನಿಗಾಗಿ ಮನವಿ ಮಾಡಿದರು.

5 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಇಬ್ಬರ ಭದ್ರತೆಯ ಷರತ್ತುಗಳೊಂದಿಗೆ ಜಾಮೀನು ಮಂಜೂರು ಮಾಡಿತು. ಅಲ್ಲದೇ ಇದೇ 17ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments