Webdunia - Bharat's app for daily news and videos

Install App

ಅಂತೂ ಇಂತೂ‌ ಸಿಕ್ತು ಪ್ರತಿಭಟನೆಗೆ ಫಲ

Webdunia
ಮಂಗಳವಾರ, 28 ಫೆಬ್ರವರಿ 2023 (19:44 IST)
ಕೇಬಲ್ ವೈಯರ್ ಅಳವಡಿಕೆಗೆ ರಸ್ತೆಯಲ್ಲಿ   ಖಾಸಗಿ ಸಂಸ್ಥೆ ಗುಂಡಿಕೊರೆದಿತ್ತು.ಈ ನಡೆಯನ್ನ ವಿರೋಧಿಸಿ ವ್ಯಕ್ತಯೊಬ್ಬರು ಗುಂಡಿಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ರು.ಬೆಳ್ಳಗೆಯಿಂದ ಸಂಜೆವರೆಗೆ ಅನಿಲ್ ಎಂಬ ವ್ಯಕ್ತಿ ಗುಂಡಿಯಲ್ಲೆ ಕುಳಿತು ಪ್ರತಿಭಟನೆ ನಡೆಸಿದ್ದರು.ಅನಿಲ್ ಕುಮಾರ್ ಪ್ರತಿಭಟನೆಗೆ ಕೊನೆಗೂ ಜಯ ಸಿಕ್ಕಿದೆ.ಅನಧಿಕೃತವಾಗಿ ರಸ್ತೆ ಗುಂಡಿ ತೆಗೆದಿದ್ದ ಖಾಸಗಿ ಸಂಸ್ಥೆ ವಿರುದ್ದ ಹನುಮಂತ ನಗರ ಪೋಲಿಸ್ ಸ್ಟೇಷನ್ ನಲ್ಲಿ FIR ದಾಖಲಾಗಿದೆ.ಇಂಜಿನಿಯರ್ ವಿದ್ಯಾ ಎಂಬವರು ನೀಡಿರುವ ಕಂಪ್ಲೇಂಟ್ ಮೇರೆಗೆ ಪೊಲೀಸರು ದೂರು ದಾಖಲಿಸಿದ್ದಾರೆ.ಖಾಸಗಿ ಸಂಸ್ಥೆ‌ ಹಾಗೂ ಮಂಜುನಾಥ್ ಎಂಬವರ ಮೇಲೆ FIR ದಾಖಲು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments