ಅಂತೂ ಇಂತೂ‌ ಸಿಕ್ತು ಪ್ರತಿಭಟನೆಗೆ ಫಲ

Webdunia
ಮಂಗಳವಾರ, 28 ಫೆಬ್ರವರಿ 2023 (19:44 IST)
ಕೇಬಲ್ ವೈಯರ್ ಅಳವಡಿಕೆಗೆ ರಸ್ತೆಯಲ್ಲಿ   ಖಾಸಗಿ ಸಂಸ್ಥೆ ಗುಂಡಿಕೊರೆದಿತ್ತು.ಈ ನಡೆಯನ್ನ ವಿರೋಧಿಸಿ ವ್ಯಕ್ತಯೊಬ್ಬರು ಗುಂಡಿಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ರು.ಬೆಳ್ಳಗೆಯಿಂದ ಸಂಜೆವರೆಗೆ ಅನಿಲ್ ಎಂಬ ವ್ಯಕ್ತಿ ಗುಂಡಿಯಲ್ಲೆ ಕುಳಿತು ಪ್ರತಿಭಟನೆ ನಡೆಸಿದ್ದರು.ಅನಿಲ್ ಕುಮಾರ್ ಪ್ರತಿಭಟನೆಗೆ ಕೊನೆಗೂ ಜಯ ಸಿಕ್ಕಿದೆ.ಅನಧಿಕೃತವಾಗಿ ರಸ್ತೆ ಗುಂಡಿ ತೆಗೆದಿದ್ದ ಖಾಸಗಿ ಸಂಸ್ಥೆ ವಿರುದ್ದ ಹನುಮಂತ ನಗರ ಪೋಲಿಸ್ ಸ್ಟೇಷನ್ ನಲ್ಲಿ FIR ದಾಖಲಾಗಿದೆ.ಇಂಜಿನಿಯರ್ ವಿದ್ಯಾ ಎಂಬವರು ನೀಡಿರುವ ಕಂಪ್ಲೇಂಟ್ ಮೇರೆಗೆ ಪೊಲೀಸರು ದೂರು ದಾಖಲಿಸಿದ್ದಾರೆ.ಖಾಸಗಿ ಸಂಸ್ಥೆ‌ ಹಾಗೂ ಮಂಜುನಾಥ್ ಎಂಬವರ ಮೇಲೆ FIR ದಾಖಲು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments