ಉಪೇಂದ್ರ ಪ್ರಜಾಕೀಯಕ್ಕೆ ಅನುಪಮಾ ಶೆಣೈ ಬೆಂಬಲ

Webdunia
ಬುಧವಾರ, 23 ಆಗಸ್ಟ್ 2017 (13:17 IST)
ಅಕ್ರಮ ಮರಳುಗಾರಿಕೆ ಪ್ರಕರಣದಲ್ಲಿ ಅಂದಿನ ಸಚಿವ ಪಿ.ಟಿ. ಪರಮೇಶ್ವರ್ ನಾಯ್ಕ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವಾರ್ ಮಾಡಿದ್ದ ಮಾಜಿ ಡಿವೈಎಸ್`ಪಿ ಅನುಪಮಾ ಶೆಣೈ ಪ್ರಜಾಕಾರಣ ಮಾಡಲು ಹೊರಟಿರುವ ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ತಮ್ಮ ಬೆಂಬಲವನ್ನ ಸೂಚಿಸಿದ್ದಾರೆ.

ಉಪೇಂದ್ರ ಅವರನ್ನ ಭೇಟಿಯಾದ ಅನುಪಮಾ ಶೆಣೈ ತಮ್ಮ ಬೆಂಬಲವನ್ನ ಸೂಚಿಸಿದ್ದಾರೆ. ಈ ಬಗ್ಗೆ ಉಪೇಂದ್ರ ಟ್ವಿಟ್ಟರ್`ನಲ್ಲಿ ಹೇಳಿಕೊಂಡಿದ್ದಾರೆ. ಅನುಪಮಾ ಶೆಣೈ ಜೊತೆಗಿನ ಮಾತುಕತೆಯ ಫೋಟೊವನ್ನೂ ಟ್ವಿಟ್ಟರ್`ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದರ ಜೊತೆಗೆ ಪ್ರಜಾಕೀಯಕ್ಕೆ ಬೆಂಬಲ ಸೂಚಿಸುವವರು ಐ ಸಪೋರ್ಟ್ ಪ್ರಜಾಕೀಯ ಎಂಬ ಬೋರ್ಡ್ ಅನ್ನ ನಿಮ್ಮ ಮನೆ, ಅಂಗಡಿ, ವಾಹನದ ಮುಂದೆ ಹಾಕಿಕೊಂಡು ಸೆಲ್ಫಿ ತೆಗೆದು ಪೋಸ್ಟ್ ಮಾಡುವಂತೆ ಹೇಳಿದ್ದಾರೆ.

ಇತ್ತೀಚೆಗೆ ಪ್ರಜಾಕಾರಣ ಮಾಡುವುದಾಗಿ ಸುದ್ದಿಗೋಷ್ಠಿಯಲ್ಲಿ ಘೋಷಿಸಿದ್ದ ಉಪೇಂದ್ರ ಅವರು ಪ್ರಜಾಕೀಯದ ಚಟುವಟಿಕೆಗಳನ್ನ ನಡೆಸುತ್ತಿದ್ದಾರೆ. ಸಮಾಜದ ಹಲವು ಜನರ ಜೊತೆ ಸಭೆಗಳನ್ನ ನಡೆಸುತ್ತಿರುವ ಪೋಟೋಗಳನ್ನ ಟ್ವಿಟ್ಟರ್`ನಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments