Webdunia - Bharat's app for daily news and videos

Install App

ಉಪೇಂದ್ರ ಪ್ರಜಾಕೀಯಕ್ಕೆ ಅನುಪಮಾ ಶೆಣೈ ಬೆಂಬಲ

Webdunia
ಬುಧವಾರ, 23 ಆಗಸ್ಟ್ 2017 (13:17 IST)
ಅಕ್ರಮ ಮರಳುಗಾರಿಕೆ ಪ್ರಕರಣದಲ್ಲಿ ಅಂದಿನ ಸಚಿವ ಪಿ.ಟಿ. ಪರಮೇಶ್ವರ್ ನಾಯ್ಕ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವಾರ್ ಮಾಡಿದ್ದ ಮಾಜಿ ಡಿವೈಎಸ್`ಪಿ ಅನುಪಮಾ ಶೆಣೈ ಪ್ರಜಾಕಾರಣ ಮಾಡಲು ಹೊರಟಿರುವ ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ತಮ್ಮ ಬೆಂಬಲವನ್ನ ಸೂಚಿಸಿದ್ದಾರೆ.

ಉಪೇಂದ್ರ ಅವರನ್ನ ಭೇಟಿಯಾದ ಅನುಪಮಾ ಶೆಣೈ ತಮ್ಮ ಬೆಂಬಲವನ್ನ ಸೂಚಿಸಿದ್ದಾರೆ. ಈ ಬಗ್ಗೆ ಉಪೇಂದ್ರ ಟ್ವಿಟ್ಟರ್`ನಲ್ಲಿ ಹೇಳಿಕೊಂಡಿದ್ದಾರೆ. ಅನುಪಮಾ ಶೆಣೈ ಜೊತೆಗಿನ ಮಾತುಕತೆಯ ಫೋಟೊವನ್ನೂ ಟ್ವಿಟ್ಟರ್`ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದರ ಜೊತೆಗೆ ಪ್ರಜಾಕೀಯಕ್ಕೆ ಬೆಂಬಲ ಸೂಚಿಸುವವರು ಐ ಸಪೋರ್ಟ್ ಪ್ರಜಾಕೀಯ ಎಂಬ ಬೋರ್ಡ್ ಅನ್ನ ನಿಮ್ಮ ಮನೆ, ಅಂಗಡಿ, ವಾಹನದ ಮುಂದೆ ಹಾಕಿಕೊಂಡು ಸೆಲ್ಫಿ ತೆಗೆದು ಪೋಸ್ಟ್ ಮಾಡುವಂತೆ ಹೇಳಿದ್ದಾರೆ.

ಇತ್ತೀಚೆಗೆ ಪ್ರಜಾಕಾರಣ ಮಾಡುವುದಾಗಿ ಸುದ್ದಿಗೋಷ್ಠಿಯಲ್ಲಿ ಘೋಷಿಸಿದ್ದ ಉಪೇಂದ್ರ ಅವರು ಪ್ರಜಾಕೀಯದ ಚಟುವಟಿಕೆಗಳನ್ನ ನಡೆಸುತ್ತಿದ್ದಾರೆ. ಸಮಾಜದ ಹಲವು ಜನರ ಜೊತೆ ಸಭೆಗಳನ್ನ ನಡೆಸುತ್ತಿರುವ ಪೋಟೋಗಳನ್ನ ಟ್ವಿಟ್ಟರ್`ನಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments