Webdunia - Bharat's app for daily news and videos

Install App

ಐಎಎಸ್ ಅಧಿಕಾರಿ ಅನುರಾಗ್‌ ತಿವಾರಿ ಸಾವು: ಹರ್ಷಗುಪ್ತಾ ಸ್ಪಷ್ಟನೆ

Webdunia
ಶನಿವಾರ, 20 ಮೇ 2017 (15:36 IST)
ಹಿರಿಯ ಐಎಎಸ್ ಅದಿಕಾರಿ ಆಹಾರ ಇಲಾಖೆಯ ಆಯುಕ್ತರಾಗಿದ್ದ ಅನುರಾಗ್ ತಿವಾರಿ ಸಾವಿನ ಪ್ರಕರಣ ಕುರಿತಂತೆ ನನ್ನ ವಿರುದ್ಧ ಬಂದಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ ಎಂದು ಆಹಾರ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾದ ಹರ್ಷಗುಪ್ತಾ ಹೇಳಿದ್ದಾರೆ.
 
ಅನುರಾಗ್ ತಿವಾರಿ ಸಾವಿನ ಪ್ರಕರಣದಲ್ಲಿ ನನ್ನ ಹೆಸರು ಏಕೆ ಥಳಕು ಹಾಕಲಾಗುತ್ತದೆ. ಅಧಿಕಾರಿ ವಿರುದ್ಧ ಆರೋಪಿಸುವ ಮುನ್ನ ಯೋಚಿಸಬೇಕು. ಇಲ್ಲದಿದ್ದರೆ ಅಡಳಿತ ನಡೆಸುವುದು ಕಷ್ಟವಾಗುತ್ತದೆ. ಬೇರೆ ಇಲಾಖೆಯಲ್ಲೂ ಅಡಳಿತ ನಡೆಸುವುದು ತೊಂದರೆಯಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
 
ಆಹಾರ ಸರಬರಾಜು ಇಲಾಖೆಯಲ್ಲಿ 2 ಸಾವಿರ ಕೋಟಿ ಹಗರಣ ನಡೆದಿಲ್ಲ. ಆಯುಕ್ತರ ಬಳಿ ಮಾಹಿತಿ ಸಂಗ್ರಹಿಸಿದ್ದೇವೆ. ಒಂದು ವೇಳೆ ಅಂತಹ ಹಗರಣ ನಡೆದಿದ್ದರೆ ಲಿಖಿತ ರೂಪದಲ್ಲಿ ದಾಖಲೆಗಳು ಸಿಗಬೇಕಾಗಿತ್ತು ಎಂದು ತಿಳಿಸಿದ್ದಾರೆ.
 
ಅನುರಾಗ್ ತಿವಾರಿ ಒಳ್ಳೆಯ ಸಹದ್ಯೋಗಿ, ಪ್ರಾಮಾಣಿಕ ಅಧಿಕಾರಿ ಅವರ ಸಾವಿನ ಬಗ್ಗೆ ನನಗೆ ತುಂಬಾ ದುಖಃವಾಗಿದೆ. ಒಬ್ಬ ದಕ್ಷ ಅಧಿಕಾರಿಯನ್ನು ರಾಜ್ಯ ಕಳೆದುಕೊಂಡಿದೆ ಎಂದರು.
 
ಆಹಾರ ಸರಬರಾಜು ಇಲಾಖೆಯಲ್ಲಿ ಬೋಗಸ್ ಕಾರ್ಡ್ ಹಾವಳಿಯನ್ನು ತಡೆದಿದ್ದೇವೆ. ಇಲಾಖೆಯಲ್ಲಿ ಪಾರದರ್ಶಕತೆಯನ್ನು ತಂದಿದ್ದೇವೆ ಎಂದು ಆಹಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments