Webdunia - Bharat's app for daily news and videos

Install App

ಐಎಎಸ್ ಅಧಿಕಾರಿ ಅನುರಾಗ್‌ ತಿವಾರಿ ಸಾವು: ಹರ್ಷಗುಪ್ತಾ ಸ್ಪಷ್ಟನೆ

Webdunia
ಶನಿವಾರ, 20 ಮೇ 2017 (15:36 IST)
ಹಿರಿಯ ಐಎಎಸ್ ಅದಿಕಾರಿ ಆಹಾರ ಇಲಾಖೆಯ ಆಯುಕ್ತರಾಗಿದ್ದ ಅನುರಾಗ್ ತಿವಾರಿ ಸಾವಿನ ಪ್ರಕರಣ ಕುರಿತಂತೆ ನನ್ನ ವಿರುದ್ಧ ಬಂದಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ ಎಂದು ಆಹಾರ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾದ ಹರ್ಷಗುಪ್ತಾ ಹೇಳಿದ್ದಾರೆ.
 
ಅನುರಾಗ್ ತಿವಾರಿ ಸಾವಿನ ಪ್ರಕರಣದಲ್ಲಿ ನನ್ನ ಹೆಸರು ಏಕೆ ಥಳಕು ಹಾಕಲಾಗುತ್ತದೆ. ಅಧಿಕಾರಿ ವಿರುದ್ಧ ಆರೋಪಿಸುವ ಮುನ್ನ ಯೋಚಿಸಬೇಕು. ಇಲ್ಲದಿದ್ದರೆ ಅಡಳಿತ ನಡೆಸುವುದು ಕಷ್ಟವಾಗುತ್ತದೆ. ಬೇರೆ ಇಲಾಖೆಯಲ್ಲೂ ಅಡಳಿತ ನಡೆಸುವುದು ತೊಂದರೆಯಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
 
ಆಹಾರ ಸರಬರಾಜು ಇಲಾಖೆಯಲ್ಲಿ 2 ಸಾವಿರ ಕೋಟಿ ಹಗರಣ ನಡೆದಿಲ್ಲ. ಆಯುಕ್ತರ ಬಳಿ ಮಾಹಿತಿ ಸಂಗ್ರಹಿಸಿದ್ದೇವೆ. ಒಂದು ವೇಳೆ ಅಂತಹ ಹಗರಣ ನಡೆದಿದ್ದರೆ ಲಿಖಿತ ರೂಪದಲ್ಲಿ ದಾಖಲೆಗಳು ಸಿಗಬೇಕಾಗಿತ್ತು ಎಂದು ತಿಳಿಸಿದ್ದಾರೆ.
 
ಅನುರಾಗ್ ತಿವಾರಿ ಒಳ್ಳೆಯ ಸಹದ್ಯೋಗಿ, ಪ್ರಾಮಾಣಿಕ ಅಧಿಕಾರಿ ಅವರ ಸಾವಿನ ಬಗ್ಗೆ ನನಗೆ ತುಂಬಾ ದುಖಃವಾಗಿದೆ. ಒಬ್ಬ ದಕ್ಷ ಅಧಿಕಾರಿಯನ್ನು ರಾಜ್ಯ ಕಳೆದುಕೊಂಡಿದೆ ಎಂದರು.
 
ಆಹಾರ ಸರಬರಾಜು ಇಲಾಖೆಯಲ್ಲಿ ಬೋಗಸ್ ಕಾರ್ಡ್ ಹಾವಳಿಯನ್ನು ತಡೆದಿದ್ದೇವೆ. ಇಲಾಖೆಯಲ್ಲಿ ಪಾರದರ್ಶಕತೆಯನ್ನು ತಂದಿದ್ದೇವೆ ಎಂದು ಆಹಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್‌ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಮುಂದಿನ ಸುದ್ದಿ
Show comments