Webdunia - Bharat's app for daily news and videos

Install App

ಡಿಕೆಶಿ ವಿರುದ್ಧ ಕೈ ಮುಖಂಡರ ಅಸಮಧಾನ ಸ್ಫೋಟ

Webdunia
ಶುಕ್ರವಾರ, 17 ಮೇ 2019 (17:10 IST)
ಕುಂದಗೋಳಕ್ಕೆ ಯಾರು ಕಾಂಗ್ರೇಸ್ ನಾಯಕರು??? ಹೀಗಂತ ಕೈ ಪಡೆಯ ನಾಯಕರೇ ಸಾಮಾಜಿಕ ಜಾಲತಾಣದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಪೋಸ್ಟ್ ಹರಿಬಿಟ್ಟಿದ್ದಾರೆ.

ಕುಂದಗೋಳ ಬೈ ಎಲೆಕ್ಷನ್ ಮುಗಿಯೋಕೆ ಬಂದರೂ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧದ ಅಸಮಾಧಾನ ಈಗಲೂ ಮುಂದುವರಿದಿದೆ.

ಡಿಕೆಶಿ ವಿರುದ್ಧ ಕಾಂಗ್ರೆಸ್ ಜಿಲ್ಲಾಮಟ್ಟದ ಪದಾಧಿಕಾರಿಯಿಂದಲೇ ಅಸಮಾಧಾನ ಹೊರಬಿದ್ದಿದೆ.

ಫೇಸ್‌ಬುಕ್‌ ನಲ್ಲಿ ಡಿಕೆಶಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ ಗಿರೀಶಗೌಡ ಮುದಿಗೌಡರ.

ಗಿರೀಶಗೌಡ, ಧಾರವಾಡ ಜಿಲ್ಲಾ ಯುವ ಮೋರ್ಚಾ ಪ್ರಧಾನ‌ ಕಾರ್ಯದರ್ಶಿಯಾಗಿದ್ದಾರೆ.

ಡಿ.ಕೆ. ಶಿವಕುಮಾರ ನಮಗೆ ಸ್ಪಂದಿಸುತ್ತಿಲ್ಲ. ಕುಂದಗೋಳಕ್ಕೆ ಯಾರು ಕಾಂಗ್ರೆಸ್ ನಾಯಕರು??? ಅಂತಾ ಪೋಸ್ಟ್ ಹಾಕಿದ್ದಾರೆ.

ಪೋಸ್ಟ್ ಮೂಲಕ ಕಾಂಗ್ರೆಸ್‌ ದೊಳಗಿನ ಅಸಮಾಧಾನ ಹೊರಹಾಕಿದ್ದಾರೆ ಗಿರೀಶಗೌಡ. ಡಿಕೆಶಿ‌ ಬಂದಾಗಿನಿಂದ ಸ್ಥಳೀಯ ನಾಯಕರಿಗೆ ಬೆಲೆ ಇಲ್ಲ ಅನ್ನೋ ಆರೋಪಕ್ಕೆ ಪುಷ್ಠಿ ನೀಡಿದಂತಿದೆ ಈ ಪೋಸ್ಟ್.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments