ಡಿಕೆಶಿ ವಿರುದ್ಧ ಕೈ ಮುಖಂಡರ ಅಸಮಧಾನ ಸ್ಫೋಟ

Webdunia
ಶುಕ್ರವಾರ, 17 ಮೇ 2019 (17:10 IST)
ಕುಂದಗೋಳಕ್ಕೆ ಯಾರು ಕಾಂಗ್ರೇಸ್ ನಾಯಕರು??? ಹೀಗಂತ ಕೈ ಪಡೆಯ ನಾಯಕರೇ ಸಾಮಾಜಿಕ ಜಾಲತಾಣದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಪೋಸ್ಟ್ ಹರಿಬಿಟ್ಟಿದ್ದಾರೆ.

ಕುಂದಗೋಳ ಬೈ ಎಲೆಕ್ಷನ್ ಮುಗಿಯೋಕೆ ಬಂದರೂ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧದ ಅಸಮಾಧಾನ ಈಗಲೂ ಮುಂದುವರಿದಿದೆ.

ಡಿಕೆಶಿ ವಿರುದ್ಧ ಕಾಂಗ್ರೆಸ್ ಜಿಲ್ಲಾಮಟ್ಟದ ಪದಾಧಿಕಾರಿಯಿಂದಲೇ ಅಸಮಾಧಾನ ಹೊರಬಿದ್ದಿದೆ.

ಫೇಸ್‌ಬುಕ್‌ ನಲ್ಲಿ ಡಿಕೆಶಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ ಗಿರೀಶಗೌಡ ಮುದಿಗೌಡರ.

ಗಿರೀಶಗೌಡ, ಧಾರವಾಡ ಜಿಲ್ಲಾ ಯುವ ಮೋರ್ಚಾ ಪ್ರಧಾನ‌ ಕಾರ್ಯದರ್ಶಿಯಾಗಿದ್ದಾರೆ.

ಡಿ.ಕೆ. ಶಿವಕುಮಾರ ನಮಗೆ ಸ್ಪಂದಿಸುತ್ತಿಲ್ಲ. ಕುಂದಗೋಳಕ್ಕೆ ಯಾರು ಕಾಂಗ್ರೆಸ್ ನಾಯಕರು??? ಅಂತಾ ಪೋಸ್ಟ್ ಹಾಕಿದ್ದಾರೆ.

ಪೋಸ್ಟ್ ಮೂಲಕ ಕಾಂಗ್ರೆಸ್‌ ದೊಳಗಿನ ಅಸಮಾಧಾನ ಹೊರಹಾಕಿದ್ದಾರೆ ಗಿರೀಶಗೌಡ. ಡಿಕೆಶಿ‌ ಬಂದಾಗಿನಿಂದ ಸ್ಥಳೀಯ ನಾಯಕರಿಗೆ ಬೆಲೆ ಇಲ್ಲ ಅನ್ನೋ ಆರೋಪಕ್ಕೆ ಪುಷ್ಠಿ ನೀಡಿದಂತಿದೆ ಈ ಪೋಸ್ಟ್.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲೆಗಳಿಗೆ ದಸರಾ ರಜೆ ಏಕಾಏಕಿ ವಿಸ್ತರಿಸಿದ ಸಿಎಂ ಸಿದ್ದರಾಮಯ್ಯ, ಕಾರಣ ಏನ್ ಗೊತ್ತಾ

ರಾಮನಿಗೆ ಅಗೌರವ ತೋರುವುದು ವಾಲ್ಮೀಕಿಯನ್ನು ಅವಮಾನಿಸಿದ ಹಾಗೇ: ಯೋಗಿ

ರಾಮಾಯಣವನ್ನು ಪಠ್ಯದಲ್ಲಿ ಸೇರಿಸುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ನಿರ್ಧಾರ

ಸರ್ವೇ ವೇಳೆ ಮೂವರು ಸಿಬ್ಬಂದಿ ಸಾವು: ಕುಟುಂಬಕ್ಕೆ 20ಲಕ್ಷ ಪರಿಹಾರ ಘೋಷಿಸಿದ ಸಿಎಂ

ದೀಪಾವಳಿ ಹಬ್ಬಕ್ಕೆ ದಿನಗಣನೆ: ಪಟಾಕಿ ದುರಂತ ತಡೆಗೆ ಪೊಲೀಸ್ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

ಮುಂದಿನ ಸುದ್ದಿ
Show comments