Webdunia - Bharat's app for daily news and videos

Install App

ಟಿಕೆಟ್ ಕೈತಪ್ಪುವ ಆತಂಕ; ಸಿದ್ದರಾಮಯ್ಯ ಎದುರು ಬಲ ಪ್ರದರ್ಶನ ತೋರಿಸಿದ ಹ್ಯಾರಿಸ್

Webdunia
ಗುರುವಾರ, 1 ಮಾರ್ಚ್ 2018 (12:29 IST)
ಬೆಂಗಳೂರು: ಮಹಮದ್‌ ನಲಪಾಡ್‌ ಹಲ್ಲೆ ಪ್ರಕರಣದಿಂದ ಟಿಕೆಟ್ ಕೈ ತಪ್ಪಿ ಹೋಗಲಿದೆ ಎಂಬ  ಅನುಮಾನ  ಇರುವ ಕಾಂಗ್ರೆಸ್‌ ಶಾಸಕ ಎನ್‌.ಎ.ಹ್ಯಾರಿಸ್‌ ಅವರು ಇಂದು ಶಾಂತಿನಗರ ವಿಧಾನ ಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ತಮ್ಮ ಬಲ ಪ್ರದರ್ಶನ ಮಾಡಿದ್ದಾರೆ.


ಸಿಎಂ ಸಿದ್ದರಾಮಯ್ಯ ಅವರು ಚರ್ಚ್‌ ರಸ್ತೆಯ ಉದ್ಘಾಟನೆಗೆ ಆಗಮಿಸಿದ್ದರು. ಆ ಸಂದರ್ಭದಲ್ಲಿ ಹ್ಯಾರಿಸ್‌ ಅವರ ಬೆಂಬಲಿಗರು
ಕಾಂಗ್ರೆಸ್‌ ಪಕ್ಷದ ಬಾವುಟಗಳನ್ನು ಹಿಡಿದುಕೊಂಡು ಜೈಕಾರಗಳನ್ನು ಹಾಕಿದರು. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments