ಯಾರೇ ಶಾಸಕರು ರಾಜೀನಾಮೆ ಕೊಟ್ಟರೂ ಸ್ವೀಕರಿಸುತ್ತೆನೆ: ಸ್ಪೀಕರ್

Webdunia
ಗುರುವಾರ, 7 ಫೆಬ್ರವರಿ 2019 (13:29 IST)
ಯಾರೇ ಶಾಸಕರು ರಾಜೀನಾಮೆ ಕೊಟ್ಟರೂ ಸ್ವೀಕರಿಸುತ್ತೆನೆ ಎಂದು ಸಭಾಪತಿ ರಮೇಶ್ ಕುಮಾರ್ ಹೇಳಿದ್ದಾರೆ.
ನಾಲ್ವರು ಶಾಸಕರು ರಾಜೀನಾಮೆ ನೀಡಿದ್ದಾರೆಯೇ ಎನ್ನುವ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಇಲ್ಲಿಯವರೆಗೆ ಯಾರೂ ರಾಜೀನಾಮೆ ನೀಡಿಲ್ಲ. ಒಂದು ವೇಳೆ ನಾಲ್ವರು ಅಲ್ಲ. ನಲವತ್ತು ಮಂದಿ ಶಾಸಕರು ರಾಜೀನಾಮೆ ನೀಡಿದರೆ ಸ್ವೀಕರಿಸುತ್ತೆನೆ ಎಂದು ತಿಳಿಸಿದ್ದಾರೆ.
 
ರಾಜ್ಯ ರಾಜಕೀಯ ಸುಗಮವಾಗಿ ಸಾಗುತ್ತಿದೆ. ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆಮಿಷಗಳು ಯಶಸ್ವಿಯಾಗುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಬರಗಾಲ ತಲೆದೋರಿದ್ದು, ಬರಗಾಲವನ್ನು ಯಾವ ರೀತಿ ನಿರ್ವಹಣೆ ಮಾಡಬೇಕು ಎನ್ನುವ ಬಗ್ಗೆ ಸರಕಾರ ಚಿಂತನೆ ನಡೆಸುತ್ತಿದೆ ಎಂದಿದ್ದಾರೆ.
 
ಜೆಡಿಎಸ್- ಕಾಂಗ್ರೆಸ್ ನೇತೃತ್ವದ ಸರಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಯಾವುದೇ ಕಾರಣಕ್ಕೂ ಸರಕಾರ ಬೀಳುವುದಿಲ್ಲ. ಸರಕಾರಕ್ಕೆ ತೊಂದರೆಯಿದೆ ಎನ್ನುವುದು ಮಾಧ್ಯಮಗಳ ಉಹಾಪೋಹ ವರದಿಗಳು ಎಂದು ಬಣ್ಣಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಸಚಿವ ಸಂಪುಟ ವಿಸ್ತರಣೆ ನಡುವೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್, ಭಾರೀ ಕುತೂಹಲ

ಕುಡಿಯಲು ನೀರು ಕೊಡಿ ಎಂದು CWRC ಆದೇಶ

ಗುರುಗ್ರಾಮದ ಕಿಂಗ್ಡಮ್ ಆಫ್ ಡ್ರೀಮ್ಸ್ ನಲ್ಲಿ ಭಾರಿ ಬೆಂಕಿ ಅವಘಡ

ಮುಂದಿನ ಸುದ್ದಿ
Show comments