Webdunia - Bharat's app for daily news and videos

Install App

ಯಾರೇ ಶಾಸಕರು ರಾಜೀನಾಮೆ ಕೊಟ್ಟರೂ ಸ್ವೀಕರಿಸುತ್ತೆನೆ: ಸ್ಪೀಕರ್

Webdunia
ಗುರುವಾರ, 7 ಫೆಬ್ರವರಿ 2019 (13:29 IST)
ಯಾರೇ ಶಾಸಕರು ರಾಜೀನಾಮೆ ಕೊಟ್ಟರೂ ಸ್ವೀಕರಿಸುತ್ತೆನೆ ಎಂದು ಸಭಾಪತಿ ರಮೇಶ್ ಕುಮಾರ್ ಹೇಳಿದ್ದಾರೆ.
ನಾಲ್ವರು ಶಾಸಕರು ರಾಜೀನಾಮೆ ನೀಡಿದ್ದಾರೆಯೇ ಎನ್ನುವ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಇಲ್ಲಿಯವರೆಗೆ ಯಾರೂ ರಾಜೀನಾಮೆ ನೀಡಿಲ್ಲ. ಒಂದು ವೇಳೆ ನಾಲ್ವರು ಅಲ್ಲ. ನಲವತ್ತು ಮಂದಿ ಶಾಸಕರು ರಾಜೀನಾಮೆ ನೀಡಿದರೆ ಸ್ವೀಕರಿಸುತ್ತೆನೆ ಎಂದು ತಿಳಿಸಿದ್ದಾರೆ.
 
ರಾಜ್ಯ ರಾಜಕೀಯ ಸುಗಮವಾಗಿ ಸಾಗುತ್ತಿದೆ. ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆಮಿಷಗಳು ಯಶಸ್ವಿಯಾಗುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಬರಗಾಲ ತಲೆದೋರಿದ್ದು, ಬರಗಾಲವನ್ನು ಯಾವ ರೀತಿ ನಿರ್ವಹಣೆ ಮಾಡಬೇಕು ಎನ್ನುವ ಬಗ್ಗೆ ಸರಕಾರ ಚಿಂತನೆ ನಡೆಸುತ್ತಿದೆ ಎಂದಿದ್ದಾರೆ.
 
ಜೆಡಿಎಸ್- ಕಾಂಗ್ರೆಸ್ ನೇತೃತ್ವದ ಸರಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಯಾವುದೇ ಕಾರಣಕ್ಕೂ ಸರಕಾರ ಬೀಳುವುದಿಲ್ಲ. ಸರಕಾರಕ್ಕೆ ತೊಂದರೆಯಿದೆ ಎನ್ನುವುದು ಮಾಧ್ಯಮಗಳ ಉಹಾಪೋಹ ವರದಿಗಳು ಎಂದು ಬಣ್ಣಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments