Select Your Language

Notifications

webdunia
webdunia
webdunia
webdunia

ಬಲವಂತವಾಗಿ ಪಕ್ಷದಲ್ಲಿ ಇರಿಸಿಕೊಳ್ಳಲು ಸಾಧ್ಯವಿಲ್ಲ: ಕಾಗೋಡು ತಿಮ್ಮಪ್ಪ

ಬಲವಂತವಾಗಿ ಪಕ್ಷದಲ್ಲಿ ಇರಿಸಿಕೊಳ್ಳಲು ಸಾಧ್ಯವಿಲ್ಲ: ಕಾಗೋಡು ತಿಮ್ಮಪ್ಪ
ಬೆಂಗಳೂರು , ಶುಕ್ರವಾರ, 3 ಮಾರ್ಚ್ 2017 (19:56 IST)
ಪ್ರತಿಯೊಬ್ಬರು ಅವರು ಇಷ್ಟ ಬಂದ ಪಕ್ಷಕ್ಕೆ ಹೋಗಬಹುದು. ಯಾರನ್ನು ಬಲವಂತವಾಗಿ ಪಕ್ಷದಲ್ಲಿ ಇರಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕಂದಾಯ ಖಾತೆ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.
 
ಚುನಾವಣೆಯಲ್ಲಿ ಗೆದ್ದಾಗಲು, ಸೋತಾಗಲು ಪಕ್ಷ ಬಿಟ್ಟು ತೊರೆದಿಲ್ಲ. ರಾಜಕೀಯದಲ್ಲಿ ಬೆಳೆಯಬೇಕು ಎಂದರೆ ಕಷ್ಟಪಟ್ಟು ದುಡಿಯಬೇಕು ಎಂದು ಸಲಹೆ ನೀಡಿದರು
 
ಕುಮಾರ ಬಂಗಾರಪ್ಪ ಅವರ ತಂದೆ ಮುಖ್ಯಮಂತ್ರಿಯಾಗಿದ್ದವರು. ನಾನು ಮುಖ್ಯಮಂತ್ರಿ ಮಗನು ಅಲ್ಲ, ಶ್ರೀಮಂತನ ಪುತ್ರನು ಅಲ್ಲ. ಕಷ್ಟಪಟ್ಟು ದುಡಿದಿದ್ದರಿಂದಲೇ ಇಂತಹ ಸ್ಥಾನವನ್ನು ತಲುಪಿದ್ದೇನೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಗೃಹ ಸಚಿವ ಜಿ.ಪರಮೇಶ್ವರ್ ಲಂಡನ್ ಪ್ರವಾಸ