Webdunia - Bharat's app for daily news and videos

Install App

ಬಲವಂತವಾಗಿ ಪಕ್ಷದಲ್ಲಿ ಇರಿಸಿಕೊಳ್ಳಲು ಸಾಧ್ಯವಿಲ್ಲ: ಕಾಗೋಡು ತಿಮ್ಮಪ್ಪ

Webdunia
ಶುಕ್ರವಾರ, 3 ಮಾರ್ಚ್ 2017 (19:56 IST)
ಪ್ರತಿಯೊಬ್ಬರು ಅವರು ಇಷ್ಟ ಬಂದ ಪಕ್ಷಕ್ಕೆ ಹೋಗಬಹುದು. ಯಾರನ್ನು ಬಲವಂತವಾಗಿ ಪಕ್ಷದಲ್ಲಿ ಇರಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕಂದಾಯ ಖಾತೆ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.
 
ಚುನಾವಣೆಯಲ್ಲಿ ಗೆದ್ದಾಗಲು, ಸೋತಾಗಲು ಪಕ್ಷ ಬಿಟ್ಟು ತೊರೆದಿಲ್ಲ. ರಾಜಕೀಯದಲ್ಲಿ ಬೆಳೆಯಬೇಕು ಎಂದರೆ ಕಷ್ಟಪಟ್ಟು ದುಡಿಯಬೇಕು ಎಂದು ಸಲಹೆ ನೀಡಿದರು
 
ಕುಮಾರ ಬಂಗಾರಪ್ಪ ಅವರ ತಂದೆ ಮುಖ್ಯಮಂತ್ರಿಯಾಗಿದ್ದವರು. ನಾನು ಮುಖ್ಯಮಂತ್ರಿ ಮಗನು ಅಲ್ಲ, ಶ್ರೀಮಂತನ ಪುತ್ರನು ಅಲ್ಲ. ಕಷ್ಟಪಟ್ಟು ದುಡಿದಿದ್ದರಿಂದಲೇ ಇಂತಹ ಸ್ಥಾನವನ್ನು ತಲುಪಿದ್ದೇನೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments