Webdunia - Bharat's app for daily news and videos

Install App

ಬಲವಂತವಾಗಿ ಪಕ್ಷದಲ್ಲಿ ಇರಿಸಿಕೊಳ್ಳಲು ಸಾಧ್ಯವಿಲ್ಲ: ಕಾಗೋಡು ತಿಮ್ಮಪ್ಪ

Webdunia
ಶುಕ್ರವಾರ, 3 ಮಾರ್ಚ್ 2017 (19:56 IST)
ಪ್ರತಿಯೊಬ್ಬರು ಅವರು ಇಷ್ಟ ಬಂದ ಪಕ್ಷಕ್ಕೆ ಹೋಗಬಹುದು. ಯಾರನ್ನು ಬಲವಂತವಾಗಿ ಪಕ್ಷದಲ್ಲಿ ಇರಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕಂದಾಯ ಖಾತೆ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.
 
ಚುನಾವಣೆಯಲ್ಲಿ ಗೆದ್ದಾಗಲು, ಸೋತಾಗಲು ಪಕ್ಷ ಬಿಟ್ಟು ತೊರೆದಿಲ್ಲ. ರಾಜಕೀಯದಲ್ಲಿ ಬೆಳೆಯಬೇಕು ಎಂದರೆ ಕಷ್ಟಪಟ್ಟು ದುಡಿಯಬೇಕು ಎಂದು ಸಲಹೆ ನೀಡಿದರು
 
ಕುಮಾರ ಬಂಗಾರಪ್ಪ ಅವರ ತಂದೆ ಮುಖ್ಯಮಂತ್ರಿಯಾಗಿದ್ದವರು. ನಾನು ಮುಖ್ಯಮಂತ್ರಿ ಮಗನು ಅಲ್ಲ, ಶ್ರೀಮಂತನ ಪುತ್ರನು ಅಲ್ಲ. ಕಷ್ಟಪಟ್ಟು ದುಡಿದಿದ್ದರಿಂದಲೇ ಇಂತಹ ಸ್ಥಾನವನ್ನು ತಲುಪಿದ್ದೇನೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments