Webdunia - Bharat's app for daily news and videos

Install App

ಬಿಜೆಪಿಗೆ ಯಾರೇ ಬಂದ್ರೂ ಸ್ವಾಗತ- ಶ್ರೀರಾಮುಲು

Webdunia
ಸೋಮವಾರ, 27 ನವೆಂಬರ್ 2023 (21:00 IST)
ಜನಾರ್ಧನ ರೆಡ್ಡಿ ಬಿಜೆಪಿಗೆ ಕರೆತರುವ ವಿಚಾರವಾಗಿ ಎಲ್ಲರೂ ಬಂದ್ರೆ ಒಳ್ಳೆಯದು ಅಂತ‌ ಹೇಳಿದ್ದೆ.ಅವರು ಪತ್ರಕರ್ತರ ಬಳಿ ಹೇಳಿದ್ರಂತೆ ಬಿಜೆಪಿ ನನಗೆ ಮುಗಿದ ಅಧ್ಯಾಯ ಅಂತ ಹೇಳಿದ್ದಾರೆ.ಬಿಜೆಪಿಗೆ ಯಾರೇ ಬಂದ್ರೂ ಸ್ವಾಗತ.ನಮ್ಮಲ್ಲಿ ಯಾವುದೇ ಗೊಂದಲ‌ ಇಲ್ಲ.ನನಗೆ ಪಕ್ಷ ವಿಲೀನ ಬಗ್ಗೆ ಮಾಹಿತಿ ಇಲ್ಲ.ಅವರು ಪಕ್ಷ‌ಕಟ್ಟಿದ್ದಾರೆ, ಬಿಜೆಪಿಗೆ ವಿಲೀನ ಆಗುವ ಮಾಹಿತಿ ನನ್ನ ಬಳಿ ಇಲ್ಲ.ನಮ್ಮ ಬಳಿ ಯಾವುದೇ ವಿಲೀನ ಚರ್ಚೆ ನಡೆದಿಲ್ಲ.ಅಲಯನ್ಸ್ ಮಾಡಿಕೊಂಡು ಲೋಕಸಭೆ ಚುನಾವಣೆ ಹೋಗುವ ಮಾಹಿತಿ ಇಲ್ಲ ಎಂದು ಶ್ರೀರಾಮುಲು ಹೇಳಿದ್ದಾರೆ.
 
ಮಾಗಡಿ ಶಾಸಕ ಬಾಲಕೃಷ್ಣ ಬಿಜೆಪಿಯವರು ಬ್ರಿಟೀಷರು ಎಂದ ವಿಚಾರವಾಗಿ ಮಾಗಡಿ ಬಾಲಕೃಷ್ಣ ಅವರು ನಮ್ಮ‌ಪಕ್ಷದಲ್ಲೇ ಇದ್ಸವರು.ಅವರೇನು ಬೇರೆಯವರು ಅಲ್ಲ.ಬಹುಷ ಅವರಿಗೆ ಬಿಜೆಪಿಯನ್ನ ಬ್ರಿಟೀಷರಿಗೆ ಹೋಲಿಸಿದ್ದಾರೆ.ನಮ್ಮ ಪಕ್ಷ ಅನ್ನೋದು ಒಂದು ರೀತಿ ಸರ್ವ ಧರ್ಮಗಳಿಗೆ ನ್ಯಾಯ ಕೊಡಿಸುವ ಕೆಲಸ‌ಮಾಡಿದೆ.ಅವರು ಹಿಂದೆ ಇದ್ದಾಗ ಹೇಗಿತ್ತೋ, ಈಗಲೂ ಹಾಗೆಯೇ ಇದ್ದಾರೆ ಎಂದು ಶ್ರೀರಾಮುಲು ಹೇಳಿದ್ದಾರೆ.
 
ಉಮಾಪತಿ ಆಡಿಯೋ ವಿಚಾರವಾಗಿ ಉಮಾಪತಿ ಆಡಿಯೋ ವಿಚಾರ ನೋಡಿಲ್ಲ.ವರ್ಗಾವಣೆ, ಭ್ರಷ್ಟಾಚಾರ ನಡೆಯುತ್ತಿರೋದು ನೂರಕ್ಕೆ ನೂರು ಸತ್ಯ.ಸ್ವತಃ ಸಿಎಂ ಪುತ್ರನೇ ಮಾತಾಡಿದ್ರು.ಸಿಎಂ ಅದನ್ನ ಬೇರೆ ವಿಚಾರ ಸಿಎಸ್ಆರ್ ಫಂಡ್ ಅಂದ್ರು.ವರ್ಗಾವಣೆ ಪಟ್ಟಿಯಲ್ಲಿ ವಿವೇಕಾನಂದ ಹೆಸರು ಕಾಣಿಸಿಕೊಂಡಿದೆ.ನೂರಕ್ಕೆ ನೂರು ಕಾಂಗ್ರೆಸ್ ಪಕ್ಷ ವರ್ಗಾವಣೆ ದಂಧೆಯಲ್ಲಿ ಮುಳಾಗಿದೆ ಎಂದು ಶ್ರೀರಾಮುಲು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗರ್ಭಕಂಠದ ಕ್ಯಾನ್ಸರ್​ ತಡೆಯಲು ಹೆಣ್ಣುಮಕ್ಕಳಿಗೆ ಹೆಚ್​ಪಿವಿ ಲಸಿಕೆ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಆರ್ಥಿಕ ಒತ್ತಡ ಶಂಕೆ: ಪದಾರ್ಥ ಸೇವಿಸಿ ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ

ಸಂಪ್ರದಾಯವನ್ನು ಒಪ್ಪಿಕೊಂಡು ಒಂದೇ ಯುವತಿಯನ್ನು ಅಪ್ಪಿಕೊಂಡ ಇಬ್ಬರು ಸಹೋದರರು

ಎರಡು ದಶಕಗಳ ಕಾಲ ಕೋಮಾದಲ್ಲಿದ್ದ ಸೌದಿ ಅರೇಬಿಯಾದ ರಾಜಕುಮಾರ ಸ್ಲೀಪಿಂಗ್ ಪ್ರಿನ್ಸ್ ನಿಧನ

ಕರಾವಳಿ ಜಿಲ್ಲೆಯಲ್ಲಿ ಭಾರಿ ಮಳೆ ನಿರೀಕ್ಷೆ: ದಕ್ಷಿಣ ಕನ್ನಡ, ಉಡುಪಿಯಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಮುಂದಿನ ಸುದ್ದಿ
Show comments