Webdunia - Bharat's app for daily news and videos

Install App

ಸುಮಲತಾರಷ್ಟು ಚೆನ್ನಾಗಿ ನಾಟಕ ಮಾಡೋಕೆ ಯಾರಿಗೂ ಬರೋಲ್ವಂತೆ…!

Webdunia
ಗುರುವಾರ, 28 ಮಾರ್ಚ್ 2019 (19:56 IST)
ಐಟಿ ದಾಳಿ ಜೆಡಿಎಸ್ ನಾಯಕರಿಗೆ ಶಾಕ್ ನೀಡಿರುವ ಬೆನ್ನಲ್ಲೇ ಆ ಮುಖಂಡರೆಲ್ಲ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಐಟಿ ದಾಳಿ ಹಿಂದೆ ಸುಮಲತಾ ಕೈವಾಡ ಇದೆ. ಬಿಜೆಪಿ ಮುಖಂಡರು ಪಟ್ಟಿ ಮಾಡಿಕೊಟ್ಟಿದ್ದಾರೆ ಅದರಂತೆ ದಾಳಿ ನಡೆದಿದೆ. ಹೀಗಂತ ಸಚಿವ ಸಿ.ಎಸ್.ಪುಟ್ಟರಾಜು ಹೇಳಿಕೆ ನೀಡಿದ್ದಾರೆ.  

ಇವರಷ್ಟು ಚೆನ್ನಾಗಿ ನಾಟಕ ಮಾಡೋಕೆ ಯಾರಿಗೂ ಬರಲ್ಲ. ನಾಟಕ ಮಾಡುವವವರಿಗೆ ಮಂಡ್ಯದ ಜನ ಏನು ಅಂತ ತೋರಿಸುತ್ತೇವೆ. ಇವತ್ತಿಂದ ಜೆಡಿಎಸ್ ಏನು ಅಂತ ತೋರಿಸುತ್ತೇವೆ ಎಂದ್ರು.  

ಬಿಜೆಪಿ ಮುಖಂಡರು ಪಟ್ಟಿ ಮಾಡಿಕೊಟ್ಟಿದ್ದಾರೆ ಅದರಂತೆ ದಾಳಿ ನಡೆದಿದೆ ಎಂದ ಅವರು,  ಸುಮಲತಾ ನಾಟಕವಾಡಿ ರಾಜಕೀಯಕ್ಕೆ ಬಂದವರು. ಇವರ ನಾಟಕ ನೋಡಿ ನಮ್ಮ ಅಭ್ಯರ್ಥಿಯೇ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಹೀಗೂ ನಾಟಕ ಮಾಡಬಹುದಾ ಅಂತ? ಇದು ಐಟಿ ದಾಳಿ ಅಲ್ಲ, ಐಟಿ ರಾಜಕೀಯ ಇದು ಎಂದು ಟೀಕೆ ಮಾಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments