Daily Horoscope

ದತ್ತಪೀಠದ ವ್ಯವಸ್ಥಾಪನ ಸಮಿತಿ ವಿರುದ್ಧ ಅಪಸ್ವರ

Webdunia
ಭಾನುವಾರ, 20 ನವೆಂಬರ್ 2022 (11:20 IST)
ಚಿಕ್ಕಮಗಳೂರು : ಹಿಂದೂ-ಮುಸ್ಲಿಮರ ಧಾರ್ಮಿಕ ಭಾವೈಕ್ಯತಾ ಕೇಂದ್ರ ಹಾಗೂ ವಿವಾದಿತ ಪ್ರದೇಶವೂ ಆಗಿರುವ ದತ್ತಪೀಠದ ಆಡಳಿತಕ್ಕೆ ರಾಜ್ಯ ಸರ್ಕಾರ ನೇಮಕ ಮಾಡಿದ ವ್ಯವಸ್ಥಾಪನ ಸಮಿತಿ ವಿರುದ್ಧ ಅಪಸ್ವರ ಕೇಳಿ ಬಂದಿದೆ.

ಸಮಿತಿಯಲ್ಲಿ ಎರಡು ಸಮುದಾಯಕ್ಕೆ ಸೇರಿದ ಎಂಟು ಜನರಿರಬೇಕಿತ್ತು. ಆದರೆ, ಒಂದೇ ಸಮುದಾಯಕ್ಕೆ ಸೇರಿದ ಏಳು ಜನರಿದ್ದಾರೆ. ಈ ಸಮಿತಿ ಮೇಲೆ ನಂಬಿಕೆ ಇಲ್ಲ. ಕೂಡಲೇ ಈ ಸಮಿತಿಯನ್ನು ಅನೂರ್ಜಿತಗೊಳಿಸಬೇಕೆಂದು ಕೋಮು ಸೌಹಾರ್ದ ವೇದಿಕೆ ಆಗ್ರಹಿಸಿದೆ. 

ನಗರದಲ್ಲಿ ಮಾತನಾಡಿದ ಕೋಮು ಸೌಹಾರ್ದ ವೇದಿಕೆ ರಾಜ್ಯ ಕಾರ್ಯದರ್ಶಿ ಗೌಸ್ ಮೊಹಿನುದ್ದಿನ್, ಸಮಿತಿಯಲ್ಲಿ ಏಳು ಮಂದಿ ಸದಸ್ಯರು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದು, ಈ ಕಮಿಟಿಯನ್ನು ಕೂಡಲೇ ರದ್ದುಪಡಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments