Webdunia - Bharat's app for daily news and videos

Install App

ದತ್ತಪೀಠದ ವ್ಯವಸ್ಥಾಪನ ಸಮಿತಿ ವಿರುದ್ಧ ಅಪಸ್ವರ

Webdunia
ಭಾನುವಾರ, 20 ನವೆಂಬರ್ 2022 (11:20 IST)
ಚಿಕ್ಕಮಗಳೂರು : ಹಿಂದೂ-ಮುಸ್ಲಿಮರ ಧಾರ್ಮಿಕ ಭಾವೈಕ್ಯತಾ ಕೇಂದ್ರ ಹಾಗೂ ವಿವಾದಿತ ಪ್ರದೇಶವೂ ಆಗಿರುವ ದತ್ತಪೀಠದ ಆಡಳಿತಕ್ಕೆ ರಾಜ್ಯ ಸರ್ಕಾರ ನೇಮಕ ಮಾಡಿದ ವ್ಯವಸ್ಥಾಪನ ಸಮಿತಿ ವಿರುದ್ಧ ಅಪಸ್ವರ ಕೇಳಿ ಬಂದಿದೆ.

ಸಮಿತಿಯಲ್ಲಿ ಎರಡು ಸಮುದಾಯಕ್ಕೆ ಸೇರಿದ ಎಂಟು ಜನರಿರಬೇಕಿತ್ತು. ಆದರೆ, ಒಂದೇ ಸಮುದಾಯಕ್ಕೆ ಸೇರಿದ ಏಳು ಜನರಿದ್ದಾರೆ. ಈ ಸಮಿತಿ ಮೇಲೆ ನಂಬಿಕೆ ಇಲ್ಲ. ಕೂಡಲೇ ಈ ಸಮಿತಿಯನ್ನು ಅನೂರ್ಜಿತಗೊಳಿಸಬೇಕೆಂದು ಕೋಮು ಸೌಹಾರ್ದ ವೇದಿಕೆ ಆಗ್ರಹಿಸಿದೆ. 

ನಗರದಲ್ಲಿ ಮಾತನಾಡಿದ ಕೋಮು ಸೌಹಾರ್ದ ವೇದಿಕೆ ರಾಜ್ಯ ಕಾರ್ಯದರ್ಶಿ ಗೌಸ್ ಮೊಹಿನುದ್ದಿನ್, ಸಮಿತಿಯಲ್ಲಿ ಏಳು ಮಂದಿ ಸದಸ್ಯರು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದು, ಈ ಕಮಿಟಿಯನ್ನು ಕೂಡಲೇ ರದ್ದುಪಡಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments