Webdunia - Bharat's app for daily news and videos

Install App

APMC ಕಾಯ್ದೆ ತಿದ್ದುಪಡಿ ವಿಚಾರ; ಇಂದು ಬೆಳಿಗ್ಗೆ 10.30ಕ್ಕೆ ಸಿಎಂ ಸಭೆ

Webdunia
ಶುಕ್ರವಾರ, 15 ಮೇ 2020 (09:40 IST)
ಬೆಂಗಳೂರು : APMC  ಕಾಯ್ದೆ ತಿದ್ದುಪಡಿ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಸಭೆ ಕರೆದಿದ್ದಾರೆ.

ಇಂದು ಬೆಳಿಗ್ಗೆ 10.30ಕ್ಕೆ ಸಿಎಂ ಬಿಎಸ್ ವೈ ನೇತೃತ್ವದಲ್ಲಿ ಈ ಸಭೆ ನಡೆಯಲಿದ್ದು, ಸಚಿವರು, ಅಧಿಕಾರಿಗಳು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ. APMC  ಕಾಯ್ದೆ ಲಾಭಗಳ ಕುರಿತು ಚರ್ಚೆ ನಡೆಸಲಿದ್ದಾರೆ.


ಹಾಗೇ  ಮಧ್ಯಾಹ್ನ 12.30ಕ್ಕೆ ವಿಧಾನಸೌಧದಲ್ಲಿ ಸಿಎಂ ಸುದ್ದಿಗೋಷ್ಟಿ ನಡೆಸಿ, APMC  ಕಾಯ್ದೆ ತಿದ್ದುಪಡಿ ಬಗ್ಗೆ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments