Webdunia - Bharat's app for daily news and videos

Install App

ಆಪ್​ ಕಾರ್ಯಕರ್ತನಿಗೆ ಕಪಾಳ ಮೋಕ್ಷ

Webdunia
ಮಂಗಳವಾರ, 11 ಸೆಪ್ಟಂಬರ್ 2018 (15:24 IST)
ಪೆಟ್ರೋಲ್​, ಡೀಸೆಲ್​ ಬೆಲೆ ಏರಿಕೆ ವಿರೋಧಿಸಿ ಕರೆ ನೀಡಿದ್ದ ಭಾರತ್​ ಬಂದ್​ ವೇಳೆ ಆಮ್ ಆದ್ಮಿ ಕಾರ್ಯಕರ್ತರೊಬ್ಬರಿಗೆ ಕಪಾಳ ಮೋಕ್ಷ ಮಾಡಿದ ಘಟನೆ ನಡೆದಿದೆ.

ಭಾರತ ಬಂದ್​ಗೆ ಆಮ್​ ಆದ್ಮಿ ಪಾರ್ಟಿ ಕೂಡ ಬೆಂಬಲ ವ್ಯಕ್ತಪಡಿಸಿತ್ತು. ಹೀಗಾಗಿ ಆಪ್​ ಮುಖಂಡರು ಹಾಗೂ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಆಪ್​ ಮುಖಂಡರೊಬ್ಬರು ಆಪ್​ ಕಾರ್ಯಕರ್ತರೊಬ್ಬರಿಗೆ ಕಪಾಳ ಮೋಕ್ಷ ಮಾಡಿದ್ದಾರೆ.

ಇದಕ್ಕೆ ಕಾರಣ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಕಾರ್ಯಕರ್ತ ಪೆಟ್ರೋಲ್​ ಬೆಲೆ ಇಳಿಕೆ ಮಾಡಬೇಕು ಎಂದು ಘೋಷಣೆ ಕೂಗುವ ಬದಲು, ಪೆಟ್ರೋಲ್ ಬೆಲೆ ಏರಿಕೆ ಮಾಡಬೇಕು ಎಂದು ಕೂಗಿದ್ದರು. ಇದರಿಂದ ಕೋಪಗೊಂಡ ಆಪ್​ ಮುಖಂಡ ಸ್ಥಳದಲ್ಲೇ ಕಾರ್ಯಕರ್ತನ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ. ಆಪ್​ ಮುಖಂಡನ ಈ ನಡೆಗೆ ಇದೀಗ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಸರಾ ಸಂದರ್ಭದಲ್ಲಿ ಆನೆಗಳ ಲದ್ದಿ ಕಂಡರೆ ಜನರು ತುಳಿಯುತ್ತಾರೆ, ಕಾರಣ ಏನ್ ಗೊತ್ತಾ, Video

ಜೆನ್ ಜಿ ಜೊತೆ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ವಿಶೇಷ ಕಾರ್ಯಕ್ರಮ

ಬರ ಪರಿಹಾರದಲ್ಲೂ ಸರ್ಕಾರ ತಾರತಮ್ಯ ಮಾಡುತ್ತಿದೆ: ಛಲವಾದಿ ನಾರಾಯಣಸ್ವಾಮಿ

ರೀಲ್ಸ್ ಗಾಗಿ 30 ಅಡಿ ಆಳಕ್ಕೆ ಉಲ್ಟಾ ಜಂಪ್ ಹೊಡೆದ: ಕೊನೆಗೆ ಈತನ ಪರಿಸ್ಥಿತಿ ಆಗಿದ್ದು ನೋಡಿ ನಿಂಗಿದು ಬೇಕಿತ್ತಾ ಎಂದ ನೆಟ್ಟಿಗರು

ಗುವಾಹಟಿಯಲ್ಲಿ ನವವಿವಾಹಿತೆಯ ಭೀಕರ ಹತ್ಯೆ: ಪತ್ನಿಯ ರುಂಡ ಕಡಿದು ಫ್ರಿಟ್ಜ್‌ನಲ್ಲಿ ಬಚ್ಚಿಟ್ಟ ಭೂಪ

ಮುಂದಿನ ಸುದ್ದಿ
Show comments